Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 25:22 - ಕನ್ನಡ ಸತ್ಯವೇದವು C.L. Bible (BSI)

22 ಹೀಗೆ ಅವನ ತಲೆಯ ಮೇಲೆ ಉರಿಕೆಂಡ ಸುರಿವೆ; ಸರ್ವೇಶ್ವರನಿಂದಲೂ ಪ್ರತಿಫಲ ಪಡೆಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗೆ ಅವನ ತಲೆಯ ಮೇಲೆ ಕೆಂಡ ಸುರಿದಂತಾಗುವುದು. ಯೆಹೋವನೇ ನಿನಗೆ ಪ್ರತಿಫಲಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗೆ ಅವನ ತಲೆಯ ಮೇಲೆ ಕೆಂಡಸುರಿದಂತಾಗುವದು; ಯೆಹೋವನೇ ನಿನಗೆ ಪ್ರತಿಫಲಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ, ಉರಿಯುವ ಕೆಂಡಗಳನ್ನು ಅವನ ತಲೆಯ ಮೇಲೆ ಇಟ್ಟಂತಾಗುವುದು. ಯೋಹೋವನು ನಿನಗೆ ಅದರ ಪ್ರತಿಫಲವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಅದು ಅವನ ತಲೆಯ ಮೇಲೆ ಉರಿಯುವ ಬೆಂಕಿಯ ಕೆಂಡಗಳನ್ನು ಸುರಿಯುವಂತಿರುವುದು; ಯೆಹೋವ ದೇವರು ನಿನಗೆ ಪ್ರತಿಫಲ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 25:22
7 ತಿಳಿವುಗಳ ಹೋಲಿಕೆ  

ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ.


ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು.


ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.


ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”


ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಬಂದ ಬಟ್ಟೆಗಳನ್ನೂ, ಕಾಲಿಗೆ ಕೆರಗಳನ್ನೂ ಕೊಟ್ಟರು; ಅನ್ನಪಾನಗಳನ್ನಿತ್ತು, ತೈಲಹಚ್ಚಿದರು; ಬಳಲಿಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಜೆರಿಕೋ ಎಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋದರು; ಅಲ್ಲಿ ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರಿಯಕ್ಕೆ ಹಿಂದಿರುಗಿದರು.


ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು