Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 3:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ದೇವರಿಗೂ ಮಾನವರಿಗೂ ಪ್ರಿಯನಾಗುವೆ, ದಯೆ ದಾಕ್ಷಿಣ್ಯವನ್ನು ಪಡೆಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ ಸಮ್ಮತಿಯನ್ನೂ ಪಡೆದುಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನೀನು ದೇವರಿಂದಲೂ ಮನುಷ್ಯರಿಂದಲೂ ಮೆಚ್ಚಿಕೆಯನ್ನು ಮತ್ತು ಒಳ್ಳೆಯ ಹೆಸರನ್ನು ಸಂಪಾದಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ, ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 3:4
14 ತಿಳಿವುಗಳ ಹೋಲಿಕೆ  

ಯೇಸು ಬೆಳೆದಂತೆ ಜ್ಞಾನದಲ್ಲಿ ಪ್ರವರ್ಧಿಸುತ್ತಾ ದೇವರಿಗೂ ಮಾನವರಿಗೂ ಅಚ್ಚುಮೆಚ್ಚಾಗುತ್ತಾ ಬಂದರು.


ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.


ಬಾಲಕ ಸಮುವೇಲ ಈ ಮಧ್ಯೆ ಬೆಳೆಯುತ್ತಾ ಸರ್ವೇಶ್ವರನ ಹಾಗು ಮಾನವರ ಪ್ರೀತಿಗೆ ಪಾತ್ರನಾಗುತ್ತಿದ್ದನು.


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ಆದರೂ ಸರ್ವೇಶ್ವರ, ಜೋಸೆಫನ ಸಂಗಡ ಇದ್ದರು. ಅವನಿಗೆ ಅಪಾರ ಪ್ರೀತಿ ತೋರಿಸಿ, ಅವನಿಗೆ ಸೆರೆಯಜಮಾನನ ದಯೆ ದೊರಕುವಂತೆ ಮಾಡಿದರು.


ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.


ಕಂಚುಕಿಯರ ನಾಯಕನು ದಾನಿಯೇಲನ ಮೇಲೆ ಕನಿಕರ ಮತ್ತು ದಯೆತೋರುವಂತೆ ದೇವರು ಅನುಗ್ರಹಿಸಿದ್ದರು.


ಪ್ರಭುವಿನ ದೃಷ್ಟಿಯಲ್ಲಿ ಮಾತ್ರವಲ್ಲ.ಮಾನವರ ದೃಷ್ಟಿಯಲ್ಲೂ ಯೋಗ್ಯವಾದುದನ್ನು ಮಾಡುವುದೇ ನಮ್ಮ ಉದ್ದೇಶ.


ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಳ್ಳುವನು ಸರ್ವೇಶ್ವರನ ಕೃಪಾಕಟಾಕ್ಷಕ್ಕೆ ಪಾತ್ರನಾಗುವನು.


ಒಳ್ಳೆಯವನು ಸರ್ವೇಶ್ವರನ ದಯೆಯನ್ನು ಗಳಿಸುವನು; ಕೆಟ್ಟವನ ಕುಯುಕ್ತಿ ದೈವಖಂಡನೆಯನ್ನು ಪಡೆಯುವುದು.


ಸುಬುದ್ಧಿ ದಯಾಸ್ಪದ; ದುರಾಚಾರ ವಿನಾಶಕರ.


ಸರ್ವೇಶ್ವರನ ಅನುಗ್ರಹ ಹನ್ನಳಿಗೆ ಲಭಿಸಿತು. ಆಕೆಗೆ ಮೂರು ಗಂಡು, ಇಬ್ಬರು ಹೆಣ್ಣು ಮಕ್ಕಳಾದುವು. ಬಾಲಕ ಸಮುವೇಲನು ಸರ್ವೇಶ್ವರನ ಸನ್ನಿಧಿಯಲ್ಲಿ ಬೆಳೆದು ದೊಡ್ಡವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು