Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 31:6 - ಕನ್ನಡ ಸತ್ಯವೇದವು C.L. Bible (BSI)

6 ಸಾರಾಯಿ ಸಾಯುತ್ತಿರುವವನಿಗಿರಲಿ; ಮದ್ಯ, ಮನೋವ್ಯಥೆಪಡುವವನಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮದ್ಯವನ್ನು ಗತಿಯಿಲ್ಲದವನಿಗೂ, ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮದ್ಯವನ್ನು ಗತಿಯಿಲ್ಲದವನಿಗೂ ದ್ರಾಕ್ಷಾರಸವನ್ನು ಮನೋವ್ಯಥೆಪಡುವವನಿಗೂ ಕೊಟ್ಟರೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಾಯುವವರಿಗೆ ಮದ್ಯವನ್ನು ಕೊಡು. ವ್ಯಥೆಯಲ್ಲಿರುವವರಿಗೆ ಮದ್ಯವನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾಶವಾಗುವವರಿಗೆ ಮದ್ಯಪಾನವಿರಲಿ. ಮನೋವ್ಯಥೆಪಡುವವರಿಗೆ ಮದ್ಯವಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 31:6
9 ತಿಳಿವುಗಳ ಹೋಲಿಕೆ  

ಆಗಾಗ್ಗೆ ನೀನು ಅಸ್ವಸ್ಥನಾಗುವುದುಂಟು. ಆದ್ದರಿಂದ ಬರೀ ನೀರನ್ನು ಕುಡಿದರೆ ಸಾಲದು. ನಿನ್ನ ಜೀರ್ಣಶಕ್ತಿಯ ಸುಧಾರಣೆಗಾಗಿ ಸ್ವಲ್ಪ ದ್ರಾಕ್ಷಾರಸವನ್ನೂ ಸೇವಿಸು.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಹನ್ನಳು ಬಹು ದುಃಖದಿಂದ ಕಣ್ಣೀರಿಡುತ್ತಾ ಸರ್ವೇಶ್ವರನಲ್ಲಿ ಹೀಗೆಂದು ಪ್ರಾರ್ಥಿಸಿದಳು:


ಸಾಯುತ್ತಿದ್ದವನು ಹರಸುತ್ತಿದ್ದುದು ನನ್ನನೇ ವಿಧವೆಯ ಹೃದಯ ನಲಿಯುವಂತೆ ಮಾಡುತ್ತಿದ್ದುದು ನಾನೇ.


ಕಷ್ಟದಲ್ಲಿರುವವರಿಗೆ ಏತಕ್ಕೆ ಬೆಳಕು? ದುಃಖಪೀಡಿತನಿಗೆ ಏತಕ್ಕೆ ಬದುಕು?


ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ಅವರು ಕುಡಿದು ಬಡತನ ಮರೆಯಲಿ, ತಮ್ಮ ಯಾತನೆಯನ್ನು ನೆನೆಯದಿರಲಿ.


ನುಡಿದಂತೆ ಪ್ರಭೂ ನೆರವೇರಿಸಿಹನು; ನಾನೇನು ಹೇಳಲಿ; ಮುಳುಗಿದೆ ನನ್ನಾತ್ಮ ದುಃಖಸಾಗರದಲಿ ನಿದ್ರೆಯಿಲ್ಲದೆ ಸೊರಗುತಿದೆ ನನ್ನ ಜೀವಮಾನವಿಡೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು