Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 6:31 - ಕನ್ನಡ ಸತ್ಯವೇದವು C.L. Bible (BSI)

31 ಆದರೂ ಕಳವು ಬಯಲಾದರೆ ತೆರಬೇಕಾಗುವುದು ಏಳರಷ್ಟು; ತೆತ್ತೇ ತೀರಿಸಬೇಕಾಗುವುದು ಮನೆಯ ಆಸ್ತಿಪಾಸ್ತಿಯಷ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅವನ ತಪ್ಪು ಬೈಲಾದರೆ ಅವನು ಏಳರಷ್ಟು ಕೊಡಬೇಕಾಗುವದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ತೆತ್ತೇ ತೀರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡಬೇಕಾಗುವುದು. ತನ್ನ ಮನೆಯ ಆಸ್ತಿಯನ್ನೆಲ್ಲಾ ಸಹ ಅವನು ಕೊಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 6:31
8 ತಿಳಿವುಗಳ ಹೋಲಿಕೆ  

ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ತಾನು ದುಡಿದು ಗಳಿಸಿದ್ದನ್ನು ತಿಂದು ಅನುಭವಿಸಲಾರನು ಅದು ಪರರ ಪಾಲಾಗುವುದು ವ್ಯಾಪಾರದಿಂದ ಬಂದ ವರಮಾನ ಅವನಿಗೆ ಆನಂದ ತರದು.


ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು,” ಎಂದನು.


ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.


ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,"ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು.


ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II


ಆ ಗುಣಿ ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡುಕೊಡಬೇಕು. ಆ ಪ್ರಾಣಿಯ ಒಡೆಯನಿಗೆ ಅದರ ಕ್ರಯವನ್ನು ಕೊಡಬೇಕು. ಸತ್ತ ಪ್ರಾಣಿಯನ್ನು ತಾನೇ ತೆಗೆದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು