Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:12 - ಕನ್ನಡ ಸತ್ಯವೇದವು C.L. Bible (BSI)

12 ಜ್ಞಾನವೆಂಬ ನನಗೆ ಜಾಣ್ಮೆಯೆ ಸಹವಾಸಿ ಯುಕ್ತ ತಿಳುವಳಿಕೆ ನನಗೆ ಸಂಗಾತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳುವಳಿಕೆಯನ್ನು ಹೊಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನಾನೇ ಜ್ಞಾನ. ನಾನು ಒಳ್ಳೆಯ ನ್ಯಾಯತೀರ್ಪಿನೊಡನೆ ವಾಸಿಸುವೆ. ನಾನು ವಿವೇಕದೊಡನೆಯೂ ಒಳ್ಳೆಯ ಆಲೋಚನೆಯೊಡನೆಯೂ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಜ್ಞಾನವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ತಿಳುವಳಿಕೆಯನ್ನೂ ವಿವೇಚನೆಯನ್ನೂ ನಾನು ಹೊಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:12
16 ತಿಳಿವುಗಳ ಹೋಲಿಕೆ  

ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ.


ಮೋಶೆ ಇಸ್ರಯೇಲರಿಗೆ ಹೀಗೆಂದನು: “ಸರ್ವೇಶ್ವರ ಸ್ವಾಮಿ ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಹೆಸರಿಸಿ ಆಯ್ಕೆ ಮಾಡಿದ್ದಾರೆ. ನಯನವಿರಾದ ಕೆಲಸಗಳನ್ನು ನಿಯೋಜಿಸುವುದಕ್ಕೂ,


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ಮೂಢರಿಗೆ ಬುದ್ಧಿಯನ್ನೂ ಯುವಜನರಿಗೆ ತಿಳುವಳಿಕೆಯನ್ನೂ ಕಲಿಸುವುದಕ್ಕೆ ಒದಗುತ್ತವೆ ಈ ಜ್ಞಾನೋಕ್ತಿಗಳು.


ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ಕುರಿತ ಜ್ಞಾನ ತನಗೆ ಸರ್ವೇಶ್ವರನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.


ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಯೆಹೂದ್ಯರು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಸರ್ವೇಶ್ವರನಿಗೆ ಅಭಿಮುಖರಾಗಿ ಮೊರೆಯಿಟ್ಟರು; ಯಾಜಕರು ಕಹಳೆಗಳನ್ನು ಊದಿದರು.


ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ಟೈರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು, ಅವನ ಎಲ್ಲಾ ಕೆಲಸವನ್ನು ಮಾಡಿದನು.


ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿ ವಿವರಿಸಿದನು.


ಮೂಢರೇ, ಕಲಿತುಕೊಳ್ಳಿ ಜಾಣತನವನ್ನು ಬುದ್ಧಿಹೀನರೇ, ಗ್ರಹಿಸಿರಿ ಸನ್ಮತಿಯನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು