Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 9:3 - ಕನ್ನಡ ಸತ್ಯವೇದವು C.L. Bible (BSI)

3 ನಗರದ ರಾಜಬೀದಿಗಳಿಗೆ ತನ್ನ ದಾಸಿಯರನ್ನು ಕಳುಹಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕೆಯು ತನ್ನ ದಾಸಿಯರನ್ನು ಕಳುಹಿಸಿ, ಪಟ್ಟಣದ ರಾಜಮಾರ್ಗಗಳ ಮುಖ್ಯಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಕೆಯು ತನ್ನ ದಾಸಿಯನ್ನು ಕಳುಹಿಸಿ ಮೂಢನಾಗಿರುವವನು ಈ ಕಡೆಗೆ ತಿರುಗಲಿ ಎಂದು ಪಟ್ಟಣದ ರಾಜಮಾರ್ಗಗಳ ಅಗ್ರಸ್ಥಾನಗಳಲ್ಲಿ ಪ್ರಕಟಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಮೇಲೆ ಆಕೆ, ತನ್ನ ಸೇವಕಿಯರನ್ನು ಕಳುಹಿಸಿ ನಗರದ ಎತ್ತರವಾದ ಸ್ಥಳದಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಕೆಯು ತನ್ನ ದಾಸಿಯರನ್ನು ಕಳುಹಿಸುತ್ತಾಳೆ; ಆಕೆಯು ಪಟ್ಟಣದ ಅತಿ ಉನ್ನತ ಸ್ಥಳದಿಂದ ಕೂಗುತ್ತಾಳೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 9:3
14 ತಿಳಿವುಗಳ ಹೋಲಿಕೆ  

ಅವಳು ತನ್ನ ಮನೆಯ ಬಾಗಿಲಲ್ಲಿ ಕುಳಿತು, ನಗರದ ಹೆದ್ದಾರಿಯ ದಿಣ್ಣೆಯ ಮೇಲೆ ನಿಂತು,


ಹೊರಡಿಸಿದನು ಪ್ರಭು ಶುಭವಾರ್ತೆಯೊಂದನು I ಹರಡಿತು ಜನಸ್ತೋಮ ಆ ಸಂದೇಶವನು II


ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ.


ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಊಟಕ್ಕೆ ವೇಳೆಯಾದಾಗ, ‘ಈಗ ಎಲ್ಲಾ ಸಿದ್ಧವಾಗಿದೆ ಬನ್ನಿ,’ ಎಂದು ಹೇಳಿ ಆಹ್ವಾನಿತರನ್ನು ಕರೆದುತರಲು ಸೇವಕರನ್ನು ಕಳಿಸಿದ.


ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು.


ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ.


“ಮುಗ್ಧಜೀವಿಗಳು ಯಾರಾದರೂ ಇದ್ದರೆ ಬರಲಿ ಇತ್ತ” ಎಂದು ಕರೆವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು