ದಾನಿಯೇಲ 3:11 - ಕನ್ನಡ ಸತ್ಯವೇದವು C.L. Bible (BSI)11 ಯಾವನು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವನು ಧಗಧಗಿಸುವ ಆವಿಗೆಯೊಳಗೆ ಹಾಕಲ್ಪಡಲಿ ಎಂದು ತಾವು ಆಜ್ಞೆ ಮಾಡಿದಿರಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಯಾರು ಅಡ್ಡಬಿದ್ದು ಪೂಜಿಸುವುದಿಲ್ಲವೋ ಅವನು ಧಗಧಗಿಸುವ ಬೆಂಕಿಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಾವನು ಅಡ್ಡಬಿದ್ದು ಪೂಜಿಸುವದಿಲ್ಲವೋ ಅವನು ಧಗಧಗಿಸುವ ಆವಿಗೆಯೊಳಗೆ ಹಾಕಲ್ಪಡಲಿ ಎಂದು ಆಜ್ಞೆಮಾಡಿದಿಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯಾರಾದರೂ ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸದಿದ್ದರೆ ಅವರನ್ನು ಉರಿಯುವ ಬೆಂಕಿಯ ಕೊಂಡದಲ್ಲಿ ಎಸೆಯಲಾಗುವುದೆಂದು ಕೂಡ ತಾವು ಹೇಳಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಡ್ಡಬೀಳದೆ ಆರಾಧಿಸದೆ ಇರುವವರನ್ನು ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಬೇಕೆಂದು ಆಜ್ಞೆಮಾಡಿದಿಯಲ್ಲಾ? ಅಧ್ಯಾಯವನ್ನು ನೋಡಿ |
ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ಪ್ರಾಂತ್ಯಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರು ಇವರೆಲ್ಲರ ಅಭಿಪ್ರಾಯದ ಪ್ರಕಾರ ತಾವು ಒಂದು ಶಾಸನವನ್ನು ಹೊರಡಿಸಬೇಕು. ಯಾವನೂ ಮೂವತ್ತು ದಿನಗಳ ತನಕ ರಾಜರಾದ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಬಾರದು; ಮಾಡಿದರೆ ಸಿಂಹಗಳ ಗವಿಗೆ ಹಾಕಲಾಗುವುದು ಎಂದು ರಾಜಾಜ್ಞಾರೂಪವಾಗಿ ನಿಷೇಧಿಸುವುದು ಒಳ್ಳೆಯದು.