Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:1 - ಕನ್ನಡ ಸತ್ಯವೇದವು C.L. Bible (BSI)

1 ರಾಜ್ಯಾಡಳಿತ ನಿರ್ವಹಣೆಗಾಗಿ ದಾರ್ಯಾವೆಷನು ನೂರಿಪ್ಪತ್ತು ಮಂದಿ ಪ್ರಾಂತ್ಯಾಧಿಪತಿಗಳನ್ನು ಆಯಾಯ ಪ್ರಾಂತ್ಯಗಳ ಮೇಲೆ ನೇಮಿಸಲು ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಮಂದಿ ದೇಶಾಧಿಪತಿಗಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಜನ ದೇಶಾಧಿಪತಿಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಉಪರಾಜರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:1
9 ತಿಳಿವುಗಳ ಹೋಲಿಕೆ  

ಸುಮಾರು 62 ವಯಸ್ಸಿನ ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ವಹಿಸಿಕೊಂಡನು.


ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.


ದುಷ್ಟರನ್ನು ಶಿಕ್ಷಿಸುವುದಕ್ಕೂ ಶಿಷ್ಟರನ್ನು ಪ್ರಶಂಸಿಸುವುದಕ್ಕೂ ಆತನಿಂದ ನೇಮಿತವಾಗಿರುವ ರಾಜ್ಯಪಾಲರಿಗೂ ಅಧೀನರಾಗಿ ಬಾಳಿರಿ.


ಬಳಿಕ ರಾಜ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ್ದ ಆ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭವನ್ನು ಏರ್ಪಡಿಸಿ, ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಸಭೆ ಸೇರಿಸುವಂತೆ ದೂತರನ್ನು ಕಳುಹಿಸಿದನು.


ಇವರ ಮೇಲ್ವಿಚಾರಣೆಗಾಗಿಯೂ ತನ್ನ ಹಿತಾಸಕ್ತಿಯ ದೃಷ್ಟಿಯಿಂದಲೂ ಮೂವರು ಮುಖ್ಯಾಧಿಕಾರಿಗಳನ್ನು ನೇಮಿಸಲು ನಿಶ್ಚಯಿಸಿದನು. ಈ ಮೂವರು ಮುಖ್ಯಸ್ಥರಲ್ಲಿ ದಾನಿಯೇಲನು ಒಬ್ಬನು.


ರಾಷ್ಟ್ರಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಕೈಕೆಳಗಿರುವ ಎಲ್ಲ ನಾಡಿನವರು, ಇವರೆಲ್ಲರನ್ನು ಬಾಬಿಲೋನಿಗೆ ವಿರುದ್ಧ ಸಜ್ಜುಗೊಳಿಸಿರಿ.


ಅದು, ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ. ಈತನು ಅಹಷ್ವೇರೋಷನ ಮಗ, ಮೇದ್ಯ ವಂಶದವನು ಹಾಗು ಬಾಬಿಲೋನಿನ ರಾಜ್ಯದ ದೊರೆ.


“ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮಿಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು