Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 1:3 - ಕನ್ನಡ ಸತ್ಯವೇದವು C.L. Bible (BSI)

3 ಮೋಶೆ ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನನ್ನು ಮತ್ತು ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸ ಓಗನನ್ನು ಜಯಿಸಿದನು. ತರುವಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟ ನಲ್ವತ್ತನೆಯ ವರ್ಷದ, ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮೋಶೆಯು ಇಸ್ರಾಯೇಲರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮೋಶೆಯು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನನ್ನೂ ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸನಾದ ಓಗನನ್ನೂ ಜಯಿಸಿದ ತರುವಾಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಇಸ್ರೇಲರು ಈಜಿಪ್ಟನ್ನು ಬಿಟ್ಟು ಈ ಸ್ಥಳಕ್ಕೆ ಬರಲು ನಲವತ್ತು ವರ್ಷಗಳು ಹಿಡಿದವು. ನಲವತ್ತನೆ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಮೋಶೆಯು ಜನರೊಂದಿಗೆ ಮಾತಾಡಿ ಯೆಹೋವನು ಆಜ್ಞಾಪಿಸಿದ ಸಮಸ್ತ ವಿಷಯಗಳನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಲ್ವತ್ತನೆಯ ವರ್ಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿನದಲ್ಲಿ, ಮೋಶೆಯು ಇಸ್ರಾಯೇಲರಿಗೆ, ಯೆಹೋವ ದೇವರು ಅವನಿಗೆ ಅವರ ವಿಷಯವಾಗಿ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 1:3
6 ತಿಳಿವುಗಳ ಹೋಲಿಕೆ  

ಮಹಾಯಾಜಕ ಆರೋನನು ಸರ್ವೇಶ್ವರನಿಂದ ಅಪ್ಪಣೆಯನ್ನು ಪಡೆದು ಆ ಹೋರ್ ಬೆಟ್ಟವನ್ನು ಹತ್ತಿ ಅಲ್ಲೇ ಪ್ರಾಣಬಿಟ್ಟನು. ಇಸ್ರಯೇಲರು ಈಜಿಪ್ಟಿನಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನ ಅದಾಗಿತ್ತು.


ಇಸ್ರಯೇಲ್ ಸಮಾಜದವರು ಮೊದಲನೆಯ ತಿಂಗಳಲ್ಲಿ ‘ಚಿನ್’ ಎಂಬ ಮರುಭೂಮಿಗೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಮೃತಳಾದಳು; ಆಕೆಯನ್ನು ಅಲ್ಲೇ ಸಮಾಧಿಮಾಡಿದರು.


ಜನರು ಮೊದಲನೇ ತಿಂಗಳಿನ ಹತ್ತನೆಯ ದಿನ ಜೋರ್ಡನನ್ನು ದಾಟಿ ಜೆರಿಕೋವಿನ ಪೂರ್ವಗಡಿಯಲ್ಲಿರುವ ಗಿಲ್ಗಾಲೆಂಬಲ್ಲಿಗೆ ಬಂದು ತಂಗಿದರು.


ಇವೇ ಸರ್ವೇಶ್ವರನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞೆಗಳು.


ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು