Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 12:8 - ಕನ್ನಡ ಸತ್ಯವೇದವು C.L. Bible (BSI)

8 “ನಾವು ಈಗ ಈ ಸ್ಥಳದಲ್ಲಿ ವರ್ತಿಸುವಂತೆ ಎಲ್ಲರೂ ನಡೆದುಕೊಳ್ಳಬೇಕೇ ವಿನಃ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ವರ್ತಿಸಕೂಡದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈಗ ಈ ಸ್ಥಳದಲ್ಲಿ ನಾವು ನಡೆಕೊಳ್ಳುವಂತೆ ಎಲ್ಲರೂ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ನಡೆಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾವು ಈಗ ಈ ಸ್ಥಳದಲ್ಲಿ ನಡೆಯುವಂತೆ ಎಲ್ಲರೂ ತಮ್ಮತಮ್ಮ ಮನಸ್ಸಿಗೆ ತೋರಿದಂತೆ ನಡೆಯಕೂಡದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8-9 “ನೀವು ಇನ್ನೂ ವಾಗ್ದಾನದ ದೇಶವನ್ನು ಪ್ರವೇಶಿಸಲಿಲ್ಲದ ಕಾರಣ ನೀವು ಯೆಹೋವನಿಗೆ ನಿಮ್ಮ ಇಷ್ಟಾನುಸಾರವಾಗಿ ಆರಾಧನೆ ಮಾಡುತ್ತಿದ್ದೀರಿ. ಆದರೆ ಇದನ್ನೇ ಮುಂದುವರಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 12:8
10 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ; ಪ್ರತಿಯೊಬ್ಬನು ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.


ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ. ಪ್ರತಿಯೊಬ್ಬನು ಮನಸ್ಸಿಗೆ ಬಂದಹಾಗೆ ನಡೆಯುತ್ತಾ ಇದ್ದನು.


ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ.


ಆಗ ದೇವರು ಅವರಿಗೆ ವಿಮುಖರಾದರು. ಆಕಾಶದ ಗ್ರಹಗಳನ್ನೇ ಅವರು ಪೂಜಿಸಲೆಂದು ಬಿಟ್ಟುಬಿಟ್ಟರು. ಇದನ್ನು ಕುರಿತೇ ಪ್ರವಾದಿಗಳ ಗ್ರಂಥದಲ್ಲಿ: ‘ಓ ಇಸ್ರಯೇಲರೇ, ನೀವು ಮರಳುಗಾಡಿನಲ್ಲಿ ನಾಲ್ವತ್ತು ವರ್ಷಗಳಕಾಲ ದಹನಬಲಿಗಳನ್ನು ಅರ್ಪಿಸಿದ್ದು ನನಗಲ್ಲ.


ಆ ಗೊಂಡೆಗಳ ಪ್ರಯೋಜನವಿದು - ನೀವು ಅವುಗಳನ್ನು ನೋಡುವಾಗ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅವುಗಳನ್ನು ಪಾಲಿಸಬೇಕು. ಹಿಂದೆ ನೀವು ನನಗೆ ದ್ರೋಹಿಗಳಾಗಿ ನಿಮ್ಮ ಮನಸ್ಸಿಗೆ ಬಂದಂತೆ, ಕಣ್ಣಿಗೆ ತೋರಿದಂತೆ ದಾರಿತಪ್ಪಿ ನಡೆದಿರಿ.


“ಇಸ್ರಯೇಲಿನ ವಂಶದವರೇ, ನಲವತ್ತು ವರ್ಷಗಳ ಕಾಲ ನೀವು ಮರಳುಗಾಡಿನಲ್ಲಿದ್ದಾಗ, ಬಲಿಪ್ರಾಣಿಗಳನ್ನಾಗಲೀ, ಧಾನ್ಯನೈವೇದ್ಯಗಳನ್ನಾಗಲಿ ನೀವು ಅರ್ಪಿಸಬೇಕೆಂದು ನಾನು ಕೇಳಿದ್ದುಂಟೋ?


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ, ನೀವು ಇನ್ನು ವಿಶ್ರಾಂತಿಹೊಂದಿಲ್ಲ.


ಆಗ ಯೆಹೋಶುವನು ಇಸ್ರಯೇಲರಿಗೆ, “ಇಲ್ಲಿಗೆ ಬಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಮಾತುಗಳನ್ನು ಕೇಳಿ:


ಅಲ್ಲಿಂದ ಬಂದ ಗಂಡಸರೆಲ್ಲರಿಗೆ ಸುನ್ನತಿ ಆಗಿತ್ತು. ಈಜಿಪ್ಟನ್ನು ಬಿಟ್ಟ ಅನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು