Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 14:25 - ಕನ್ನಡ ಸತ್ಯವೇದವು C.L. Bible (BSI)

25 ಹೀಗೆ ಮಾರಿ, ಬಂದ ಹಣವನ್ನು ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವುಗಳನ್ನು ಮಾರಿಬಿಟ್ಟು, ಆ ಹಣದ ಗಂಟನ್ನು ಆತನು ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವುಗಳನ್ನು ಮಾರಿಬಿಟ್ಟು ಆ ಹಣದ ಗಂಟನ್ನು ಆತನು ಆದುಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದಶಾಂಶದ ಆ ಬೆಳೆಗಳನ್ನು ಮಾರಿ, ಬಂದ ಹಣವನ್ನು ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳಕ್ಕೆ ತೆಗೆದುಕೊಂಡು ಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವುಗಳನ್ನು ಮಾರಿ ಹಣವನ್ನಾಗಿ ಮಾರ್ಪಡಿಸಿ, ಆ ಹಣವನ್ನು ನಿಮ್ಮ ಕೈಯಲ್ಲಿ ತೆಗೆದುಕೊಂಡು, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 14:25
4 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳ ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅಭಿವೃದ್ಧಿಯನ್ನುಂಟುಮಾಡುವ ಕಾಲದಲ್ಲಿ ಅವುಗಳನ್ನು ಮಾರಿಬಿಡಬಹುದು.


ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಕೊಂಡುಕೊಂಡು ನೀವೂ ನಿಮ್ಮ ಮನೆಯವರೂ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.


ತರುವಾಯ ಅವರು ಜೆರುಸಲೇಮಿಗೆ ಬಂದರು. ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋಗಿ, ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟತೊಡಗಿದರು; ನಾಣ್ಯ ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು; ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.


ಅನಂತರ ಯೇಸುಸ್ವಾಮಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ಮಾರಾಟ ಮಾಡುತ್ತಿದ್ದವರನ್ನು ಹೊರಗಟ್ಟುತ್ತಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು