Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:1 - ಕನ್ನಡ ಸತ್ಯವೇದವು C.L. Bible (BSI)

1 “ಏಳು ಸಂವತ್ಸರಗಳು ಕಳೆದನಂತರ ಬಡವರಿಗೆ ಬಿಡುಗಡೆ ಸಿಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಏಳು ಸಂವತ್ಸರಗಳು ಕಳೆದನಂತರ ಬಡವರಿಗೆ ಬಿಡುಗಡೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಪ್ರತೀ ಏಳು ವರ್ಷಗಳ ಅಂತ್ಯದಲ್ಲಿ ನೀವು ಕೊಟ್ಟ ಸಾಲಗಳನ್ನು ವಜಾಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರತಿ ಏಳು ವರ್ಷಗಳ ಅಂತ್ಯದಲ್ಲಿ ಎಲ್ಲರ ಸಾಲಗಳನ್ನೂ ಮನ್ನಾಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:1
11 ತಿಳಿವುಗಳ ಹೋಲಿಕೆ  

ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ, ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ, ಪರ್ಣಕುಟೀರ ಜಾತ್ರೆಯಲ್ಲಿ


ನಿಮ್ಮಲ್ಲಿ ಯಾವನಾದರು ಒಬ್ಬ ಇಬ್ರಿಯನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರ್ಷ ಗುಲಾಮನಾಗಿ ದುಡಿದು ಏಳನೆಯ ವರ್ಷ ‘ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.


ಹೇಗೆಂದರೆ, ಸರ್ವೇಶ್ವರನೇ ನೇಮಿಸಿದ ಬಿಡುಗಡೆಯ ಸಂವತ್ಸರ ಪ್ರಕಟವಾಗಿದೆ. ಆದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು; ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.


ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ.


ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;


ಒಬ್ಬ ಹಿಬ್ರಿಯನು ತನ್ನನ್ನೇ ನಿಮಗೆ ಮಾರಿಕೊಂಡು ಆರು ವರ್ಷ ನಿಮ್ಮ ಜೀತಗಾರನಾಗಿದ್ದರೆ ಅಂಥ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿ ಎಂದು ವಿಧಿಸಿದ್ದೆ. ಆದರೆ ನಿಮ್ಮ ಪೂರ್ವಜರು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು