Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 15:4 - ಕನ್ನಡ ಸತ್ಯವೇದವು C.L. Bible (BSI)

4-5 “ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ, ಸರ್ವೇಶ್ವರ ನಿಮಗೆ ಸ್ವದೇಶವಾಗಿ ಕೊಡುವ ನಾಡಿನಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವರು. ಈ ಕಾರಣ, ನಿಮ್ಮಲ್ಲಿ ಬಡವರೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4-5 ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ ಯೆಹೋವನು ತಾನು ನಿಮಗೆ ಸ್ವದೇಶವಾಗಿ ಕೊಡುವ ದೇಶದಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವದರಿಂದ ನಿಮ್ಮಲ್ಲಿ ಬಡವರೇ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮ ದೇಶದಲ್ಲಿ ಯಾರೂ ಬಡವರಾಗಿರಬಾರದು. ಯಾಕೆಂದರೆ ಯೆಹೋವನೇ ನಿಮಗೆ ಈ ದೇಶವನ್ನು ಕೊಡುತ್ತಿದ್ದಾನೆ; ಮತ್ತು ಯೆಹೋವನು ನಿಮ್ಮನ್ನು ಅಧಿಕವಾಗಿ ಆಶೀರ್ವದಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದಲ್ಲಿ ಯೆಹೋವ ದೇವರು ನಿಮ್ಮನ್ನು ಬಹಳವಾಗಿ ಆಶೀರ್ವದಿಸುವರು. ಹೀಗಾಗಿ ನಿಮ್ಮಲ್ಲಿ ಬಡವರೇ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 15:4
10 ತಿಳಿವುಗಳ ಹೋಲಿಕೆ  

ಬಡವರಿಗೆ ಕೊಡುವವನು ಕೊರತೆಪಡನು; ಅವರನ್ನು ಕಂಡೂ ಕಾಣದಂತೆ ಇರುವವನು ಬಹುಶಾಪಗ್ರಸ್ಥನು.


“ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ, ನಿಮಗೆ ಕೊಡುವ ನಾಡಿನಲ್ಲಿ ಅವರು ನಿಮಗೆ ಸಂತಾನ, ಪಶು, ವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವರು.


ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.


ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು.


“ಆ ಕಾಲದಲ್ಲಿ ನಾನು ನಿಮಗೆ, ‘ನಿಮ್ಮ ದೇವರಾದ ಸರ್ವೇಶ್ವರ ಈ ಪ್ರದೇಶವನ್ನೇ ನಿಮಗೆ ಸೊತ್ತಾಗಿ ಕೊಟ್ಟಿದ್ದಾರೆ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಯೇಲರ ಮುಂದೇ ಹೊರಟು ನದಿ ದಾಟಿ ಹೋಗಬೇಕು.


“ಇದಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪಗೊಂಡರು. ನಾನು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವನ್ನಾಗಿ ಕೊಡುವ ಆ ಚೆಲುವ ನಾಡನ್ನು ನಾನು ಸೇರಬಾರದೆಂದೂ ಇಲ್ಲಿಯೇ ಸಾಯಬೇಕೆಂದೂ ಖಂಡಿತವಾಗಿ ಹೇಳಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು