Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 16:22 - ಕನ್ನಡ ಸತ್ಯವೇದವು C.L. Bible (BSI)

22 ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪವಿತ್ರ ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸುಳ್ಳುದೇವರುಗಳ ಪೂಜೆಗಾಗಿ ವಿಶೇಷವಾದ ಕಲ್ಲುಗಳನ್ನು ನೆಡಬಾರದು; ನಿಮ್ಮ ದೇವರಾದ ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯಾವ ವಿಗ್ರಹವನ್ನೂ ನಿಲ್ಲಿಸಬಾರದು. ಇದನ್ನು ನಿನ್ನ ಯೆಹೋವ ದೇವರು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 16:22
13 ತಿಳಿವುಗಳ ಹೋಲಿಕೆ  

“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.


ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.


ಅಂತೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸುವವರು ಸಹ ನಿನ್ನಲ್ಲಿದ್ದಾರೆ.


ಆದರೆ ನಿನ್ನಲ್ಲಿ ಒಂದು ಒಳ್ಳೆಯ ಗುಣವಿದೆ. ನಾನು ದ್ವೇಷಿಸುವಂತೆ ನೀನು ಸಹ ನಿಕೊಲಾಯಿತರ ದುಷ್ಕೃತ್ಯಗಳನ್ನು ದ್ವೇಷಿಸುತ್ತಿರುವೆ.


ನಿಮ್ಮಲ್ಲಿ ಯಾರೂ ನೆರೆಯವನಿಗೆ ಕೇಡು ಬಗೆಯದಿರಲಿ. ಸುಳ್ಳುಸಾಕ್ಷ್ಯಕ್ಕೆ ಎಂದೂ ಸಂತೋಷಿಸಬೇಡಿ. ಇದೆಲ್ಲ ನನಗೆ ಅಸಹ್ಯ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


ಸರ್ವೇಶ್ವರನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೆ ಮಾಡುತ್ತಾರೆ; ತಮ್ಮ ಗಂಡುಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೆ ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡುವ ಸೇವೆ ಹಾಗಿರಬಾರದು.


ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ಅವರ ಬಲಿಪೀಠಗಳನ್ನು ಕೆಡವಿಬಿಡಿ; ಅವರ ಕಲ್ಲುಕಂಬದ ವಿಗ್ರಹಗಳನ್ನು ಒಡೆದುಬಿಡಿ; ‘ಅಶೇರ’ ಎಂಬ ಸ್ತಂಭಗಳನ್ನು ಕಡಿದುಬಿಡಿ.


ನೀವು ಭ್ರಷ್ಟರಾಗದಂತೆ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ಸ್ತ್ರೀಪುರುಷರ ರೂಪದಲ್ಲಾಗಲಿ,


“ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ.


“ನೀವು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆಯುವಷ್ಟು ಕಾಲ ಆ ನಾಡಿನಲ್ಲಿದ್ದು, ಯಾವುದಾದರೊಂದು ವಿಗ್ರಹವನ್ನು ಮಾಡಿಕೊಂಡು ದ್ರೋಹಿಗಳಾಗಿ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರನ್ನು ಸಿಟ್ಟುಗೊಳಿಸಿದ್ದೇ ಆದರೆ


ಎಲ್ಲಾ ದಿಣ್ಣೆಗಳ ಮೇಲೆ ಮತ್ತು ಎಲ್ಲಾ ಹಸಿರು ಮರಗಳ ಕೆಳಗೆ ಕಲ್ಲುಗಂಬ, ಅಶೇರುವಿಗ್ರಹಸ್ಥಂಭ ಇವುಗಳನ್ನು ಸ್ಥಾಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು