Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:20 - ಕನ್ನಡ ಸತ್ಯವೇದವು C.L. Bible (BSI)

20 ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು, ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಅಂಥ ದುಷ್ಟತ್ವವನ್ನು ನಡೆಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡಿಸದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದನ್ನು ಬೇರೆಯವರು ಕೇಳಿ ಭಯಪಟ್ಟು ಅಂಥಾ ದುಷ್ಕೃತ್ಯವನ್ನು ಅವರು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಉಳಿದವರು ಕೇಳಿ ಭಯಪಟ್ಟು, ಆ ದುಷ್ಟಕೃತ್ಯವನ್ನು ಇನ್ನು ಮುಂದೆ ನಿಮ್ಮ ಮಧ್ಯದಲ್ಲಿ ಮಾಡದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:20
8 ತಿಳಿವುಗಳ ಹೋಲಿಕೆ  

ಅಗ ಊರಿನವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದು ಹಾಕಿಬಿಡಬೇಕು. ಇಸ್ರಯೇಲರೆಲ್ಲರು ಕೇಳಿ ಭಯಪಡುವರು.


ಜನರೆಲ್ಲರು ಇದನ್ನು ಕೇಳಿ, ಭಯಪಟ್ಟು, ಇನ್ನು ಅಹಂಕಾರದಿಂದ ನಡೆಯರು.


ಇದನ್ನು ಇಸ್ರಯೇಲರೆಲ್ಲರು ಕೇಳಿ, ಭಯಪಟ್ಟು, ಅಂಥ ದುಷ್ಕಾರ್ಯವನ್ನು ಮುಂದೆ ಮಾಡರು.


ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.


ಕುಚೋದ್ಯನಿಗೆ ದಂಡನೆಯಾದರೆ ಮುಗ್ಧನಿಗೆ ಜ್ಞಾನಗಳಿಕೆ; ಜ್ಞಾನಿಗೆ ಶಿಕ್ಷೆಯಾದರೆ ತಾನೆ ಹೊಂದುವನು ತಿಳುವಳಿಕೆ.


ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಎಸೆಯಬೇಕು. ತರುವಾಯ ಜನರೆಲ್ಲರೂ ಹಾಕಲಿ. ಹೀಗೆಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ನಿವಾಸಕ್ಕಾಗಿ ಕೊಡುವ ಯಾವುದಾದರೂ ಒಂದು ಊರಿನ ವಿಷಯವನ್ನು ತೆಗೆದುಕೊಳ್ಳೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು