Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:7 - ಕನ್ನಡ ಸತ್ಯವೇದವು C.L. Bible (BSI)

7 ಈ ಕಾರಣದಿಂದಲೇ ನೀವು ಆ ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಕಾರಣದಿಂದ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ ಕಾರಣದಿಂದ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಆ ನಗರಗಳು ಎಲ್ಲರಿಗೂ ಸುಲಭವಾಗಿ ಸೇರುವಂಥವುಗಳಾಗಿರಬೇಕು; ಅಂಥವುಗಳನ್ನು ನೀವು ಆರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಈ ಕಾರಣದಿಂದಲೇ ನೀವು ಆ ಮೂರು ಆಶ್ರಯಪಟ್ಟಣಗಳನ್ನು ಗೊತ್ತು ಮಾಡಬೇಕೆಂದು ಆಜ್ಞಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:7
5 ತಿಳಿವುಗಳ ಹೋಲಿಕೆ  

ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ; ಆದುದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ; ಆದರೂ ಹತ್ಯ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪಬಂಧು ಕೋಪದಿಂದ ಕೆಂಡ ಕಾರುತ್ತಾ ಅವನನ್ನು ಹಿಂದಟ್ಟಬಹುದು. ಮಾರ್ಗ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದುಹಾಕಬಹುದು.


“ನಾನು ಈಗ ನಿಮಗೆ ಬೋಧಿಸುವ ಈ ಇಡೀ ಧರ್ಮೋಪದೇಶವನ್ನು ನೀವು ಅನುಸರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರು ಹೇಳುವ ಮಾರ್ಗದಲ್ಲೇ ಯಾವಾಗಲು ನಡೆಯಬೇಕು. ಆಗ ಅವರು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವರು. ಆಗ ಈ ಮೂರು ನಗರಗಳಲ್ಲದೆ ಇನ್ನೂ ಮೂರು ನಗರಗಳನ್ನು ಗೊತ್ತುಮಾಡಬೇಕು.


ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು.


“ಆ ಕಾಲದಲ್ಲಿ ನಾನು ನಿಮಗೆ, ‘ನಿಮ್ಮ ದೇವರಾದ ಸರ್ವೇಶ್ವರ ಈ ಪ್ರದೇಶವನ್ನೇ ನಿಮಗೆ ಸೊತ್ತಾಗಿ ಕೊಟ್ಟಿದ್ದಾರೆ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಯೇಲರ ಮುಂದೇ ಹೊರಟು ನದಿ ದಾಟಿ ಹೋಗಬೇಕು.


ಆ ಕಾಲದಲ್ಲಿ ಮೋಶೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು