Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:16 - ಕನ್ನಡ ಸತ್ಯವೇದವು C.L. Bible (BSI)

16-17 “ಆ ಸೈನಿಕರೆಲ್ಲರು ಸತ್ತುಹೋದ ನಂತರ ಸರ್ವೇಶ್ವರ ನನಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16-18 ಆ ಸೈನಿಕರೆಲ್ಲರೂ ಸತ್ತುಹೋದನಂತರ ಯೆಹೋವನು ನನಗೆ - ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಯುದ್ಧಭಟರೆಲ್ಲಾ ಸತ್ತುಹೋದ ಬಳಿಕ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:16
5 ತಿಳಿವುಗಳ ಹೋಲಿಕೆ  

ಅವರು ಪಟ್ಟಣಗಳನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ, ಜೋಸೆಫನು ತನ್ನ ಗೃಹನಿರ್ವಾಹಕನಿಗೆ, ‘ನೀನೆದ್ದು ಆ ಜನರನ್ನು ಹಿಂದಟ್ಟಿ ಹೋಗಿ ಹಿಡಿ. ಅವರಿಗೆ, ‘ನೀವು ಉಪಕಾರಕ್ಕೆ ಪ್ರತಿಯಾಗಿ ಏಕೆ ಅಪಕಾರ ಮಾಡಿದಿರಿ?


ಸರ್ವೇಶ್ವರನ ಗುಡಾರದ ಸಮೀಪಕ್ಕೆ ಬರುವವರೆಲ್ಲರು ಸಾಯಲೇ ಬೇಕಾದರೆ ಇನ್ನು ನಾವೆಲ್ಲರು ಸತ್ತಹಾಗೆ ತಾನೆ?” ಎಂದರು.


ಹೀಗೆ ಯೆಹೋಶುವನು ಸುನ್ನತಿ ಮಾಡುವುದಕ್ಕೆ ಕಾರಣ ಏನೆಂದರೆ - ಈಜಿಪ್ಟಿನಿಂದ ಹೊರಟುಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು, ಅನಂತರ ಅರಣ್ಯದಲ್ಲಿ ಸತ್ತುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು