Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:11 - ಕನ್ನಡ ಸತ್ಯವೇದವು C.L. Bible (BSI)

11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀ ಕೆಲಸವನ್ನು ಮಾಡುವ ಗುಲಾಮರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ನಿಮ್ಮ ಸಂಧಾನವನ್ನು ಸ್ವೀಕರಿಸಿ ನಿಮಗೆ ತಮ್ಮ ಬಾಗಿಲುಗಳನ್ನು ತೆರೆದುಕೊಟ್ಟರೆ ಆ ಪಟ್ಟಣದಲ್ಲಿರುವವರೆಲ್ಲರೂ ನಿಮಗೆ ಗುಲಾಮರಾಗುವರು. ಅವರು ನಿಮ್ಮ ಕೆಲಸಗಳನ್ನು ಮಾಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆ ಪಟ್ಟಣವು ನಿಮಗೆ ಸಮಾಧಾನದ ಉತ್ತರಕೊಟ್ಟು ಬಾಗಿಲನ್ನು ತೆರೆದರೆ, ಅದರಲ್ಲಿರುವ ಜನರೆಲ್ಲರೂ ನಿಮಗೆ ಕಪ್ಪಕೊಟ್ಟು, ನಿಮಗಾಗಿ ಕೆಲಸ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:11
16 ತಿಳಿವುಗಳ ಹೋಲಿಕೆ  

ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.


ಶಾಂತಿಪರ ಮಾತು ನನ್ನದು I ಸಮರದ ಕಾತರ ಅವರದು II


ಇಸ್ರಯೇಲರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಅಟ್ಟಿಬಿಡಲಿಲ್ಲ.


ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ.


ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ.


“ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು ಅದರ ಹತ್ತಿರಕ್ಕೆ ಬಂದಾಗ, ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಶರಣಾಗಬಹುದೆಂದು ಪ್ರಕಟಿಸಬೇಕು.


ಅವರು ನಿಮ್ಮ ಮಾತಿಗೆ ಸಮ್ಮತಿಸದೆ, ಪ್ರತಿಭಟಿಸಿದರೆ ಆಗ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.


ಅವರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದರು. “ನೀವು ಯಾರು? ಎಲ್ಲಿಯವರು?” ಎಂದು ಆತ ವಿಚಾರಿಸಲು


ಅವನು, “ಬೇಡ; ನೀನು ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ಕತ್ತಿಬಿಲ್ಲುಗಳಿಂದ ಸಂಹರಿಸುವೆಯೋ? ಅವರಿಗೆ ಅನ್ನಪಾನಗಳನ್ನು ಕೊಡು; ಉಂಡುಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ,” ಎಂದು ಉತ್ತರಕೊಟ್ಟನು.


ಅವರು, “ನಿಮ್ಮ ಸೇವಕರಾದ ನಾವು ನಿಮ್ಮ ದೇವರಾದ ಸರ್ವೇಶ್ವರನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ಆ ನಿಮ್ಮ ದೇವರು ಈಜಿಪ್ಟಿನಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ನಮ್ಮ ಹಿರಿಯರೂ ದೇಶನಿವಾಸಿಗಳೂ ಕೇಳಿದ್ದಾರೆ.


ದಾವೀದನಿಗೆ ಜೀವಮಾನದಲ್ಲೆಲ್ಲಾ ಆಪ್ತಮಿತ್ರನಾಗಿದ್ದ ಟೈರಿನ ಅರಸನಾದ ಹೀರಾಮನು, ಸೊಲೊಮೋನನು ತಂದೆಗೆ ಬದಲಾಗಿ ಪಟ್ಟಾಭಿಷೇಕ ಪಡೆದಿದ್ದಾನೆಂದು ಕೇಳಿ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು