Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:8 - ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರಾ, ನೀವು ಬಿಡುಗಡೆ ಮಾಡಿದ ನಿಮ್ಮ ಜನರನ್ನು ಕ್ಷಮಿಸಬೇಕು; ಅನ್ಯಾಯ ಆದ ನರಹತ್ಯ ದೋಷಫಲವು ನಿಮ್ಮ ಜನರಾದ ಇಸ್ರಯೇಲರಿಗೆ ತಗಲದಿರಲಿ’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷಮಿಸಬೇಕು; ಅನ್ಯಾಯವಾದ ನರಹತ್ಯದೋಷ ಫಲವು ನಿನ್ನ ಜನರಾದ ಇಸ್ರಾಯೇಲರಿಗೆ ತಗಲದಿರಲಿ” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷವಿುಸಬೇಕು; ಅನ್ಯಾಯವಾದ ನರಹತ್ಯದೋಷಫಲವು ನಿನ್ನ ಜನರಾದ ಇಸ್ರಾಯೇಲ್ಯರಿಗೆ ತಗಲದಿರಲಿ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ನೀನು ಇಸ್ರೇಲನ್ನು ರಕ್ಷಿಸಿರುವೆ, ನಾವು ನಿನ್ನ ಜನಗಳಾಗಿದ್ದೇವೆ. ಈಗ ನೀನು ನಮ್ಮನ್ನು ಶುದ್ಧೀಕರಿಸು; ನಿರ್ದೋಷಿಯ ಕೊಲೆಗೆ ನಮ್ಮನ್ನು ಕಾರಣರನ್ನಾಗಿ ಮಾಡಬೇಡ!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರೇ, ನೀವು ವಿಮೋಚಿಸಿದ ನಿಮ್ಮ ಜನರಾದ ಇಸ್ರಾಯೇಲರಿಗೆ ಕರುಣೆ ಹೊದಿಸಿರಿ. ನಿಮ್ಮ ಜನರಾದ ಇಸ್ರಾಯೇಲರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡಿರಿ,” ಎಂದು ಹೇಳಬೇಕು. ಆ ರಕ್ತಾಪರಾಧವು ಅವರಿಗೆ ಮುಚ್ಚಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:8
13 ತಿಳಿವುಗಳ ಹೋಲಿಕೆ  

ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


ಅವರು ಈಜಿಪ್ಟಿನಲ್ಲಿ ಸೂಳೆತನ ಮಾಡುತ್ತಿದ್ದರು. ಬಾಲ್ಯದಲ್ಲಿ ವೇಶ್ಯೆಯರಾಗಿ ನಡೆಯುತ್ತಿದ್ದರು. ಅಲ್ಲಿನ ಪುರುಷರು ಅವರ ಸ್ತನಗಳನ್ನು ಹಿಸುಕಿದರು, ಎಳೆಯ ತೊಟ್ಟುಗಳನ್ನು ಸವರಿಸಿದರು.


ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು.


ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II


ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.


ತುಸುಹೊತ್ತಾದ ಮೇಲೆ ಈ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ವಧೆಯಲ್ಲಿ ನಾನೂ ನನ್ನ ರಾಜ್ಯವೂ ಸರ್ವೇಶ್ವರನ ಮುಂದೆ ಸದಾ ನಿರ್ದೋಷಿಗಳು.


ಹಾಗೆ ಮಾಡುವಾಗ, ‘ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ; ನಮ್ಮ ಕಣ್ಣುಗಳು ನೋಡಲಿಲ್ಲ;


ಅರಸನು, “ಅವನು ಹೇಳಿದಂತೆ ಮಾಡು; ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದುದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.


ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು