ಧರ್ಮೋಪದೇಶಕಾಂಡ 27:13 - ಕನ್ನಡ ಸತ್ಯವೇದವು C.L. Bible (BSI)13 ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಎಂಬ ಈ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅದೇ ಪ್ರಕಾರ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್ ಮತ್ತು ನಫ್ತಾಲಿ ಕುಲದವರು ಏಬಾಲ್ ಬೆಟ್ಟದ ಮೇಲೆ ನಿಂತು ದೇವರ ಶಾಪವಚನವನ್ನು ಓದಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಶಪಿಸುವುದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರು ಯಾರೆಂದರೆ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ,” ಎಂದು ಆಜ್ಞಾಪಿಸಿ ಹೇಳಿದನು. ಅಧ್ಯಾಯವನ್ನು ನೋಡಿ |
ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.