Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:13 - ಕನ್ನಡ ಸತ್ಯವೇದವು C.L. Bible (BSI)

13 “ಅದಲ್ಲದೆ ಅವರು ನನಗೆ, ‘ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಲ್ಲದೆ ಆತನು ನನಗೆ - ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಒಳಗಾಗದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಅಲ್ಲದೆ ಯೆಹೋವನು ನನಗೆ, ‘ನಾನು ಈ ಜನರನ್ನು ಗಮನಿಸುತ್ತಿದ್ದೇನೆ. ಇವರು ತುಂಬಾ ಹಠಮಾರಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಯೆಹೋವ ದೇವರು ನನಗೆ, “ನಾನು ಈ ಜನರನ್ನು ನೋಡಿದ್ದೇನೆ. ಇಗೋ, ಇದು ಆಜ್ಞೆಗೆ ವಿಧೇಯವಾಗದ ಜನಾಂಗವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:13
12 ತಿಳಿವುಗಳ ಹೋಲಿಕೆ  

ಆದುದರಿಂದ ಅವರ ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿ.


ನಿಮ್ಮ ದೇವರಾದ ಸರ್ವೇಶ್ವರ ಆ ಉತ್ತಮ ನಾಡನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿ. ನೀವು ಅವರ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.


ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು.


ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಇಸ್ರಯೇಲ್ ಮನೆತನದಲ್ಲಿ ಘೋರಕೃತ್ಯಗಳು ಕಾಣಿಸಿಕೊಂಡಿವೆ. ಅಲ್ಲಿ ಎಫ್ರಯಿಮಿನೊಳಗೆ ವೇಶ್ಯಾಚಾರ ನಡೆಯುತ್ತಿದೆ. ಇಸ್ರಯೇಲ್ ಕಲುಷಿತವಾಗಿದೆ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”


ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


“ಎಲೈ ಪ್ರಜೆ ಇಸ್ರಯೆಲ್, ನಾನು ನಿನ್ನ ದೇವರು I ಕಿವಿಗೊಟ್ಟು ಆಲಿಸು ನಾನು ನಿನ್ನ ವಿರುದ್ಧ ವಾದಿಸುವುದನು II


ನನಗೆ ಮುಟ್ಟಿರುವ ದೂರಂತೆ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ,” ಎಂದುಕೊಂಡರು.


ನರಮಾನವರು ಕಟ್ಟುತ್ತಿದ್ದ ಆ ಪಟ್ಟಣವನ್ನು ಹಾಗೂ ಗೋಪುರವನ್ನು ನೋಡಲು ಸರ್ವೇಶ್ವರ ಸ್ವಾಮಿ ಇಳಿದು ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು