ನಹೂಮ 2:2 - ಕನ್ನಡ ಸತ್ಯವೇದವು C.L. Bible (BSI)2 (ಸರ್ವೇಶ್ವರ, ಕೊಳ್ಳೆಗಾರರು ಸುಲಿಗೆಮಾಡಿದ್ದನ್ನೂ ಮುರಿದುಹಾಕಿದ ದ್ರಾಕ್ಷಿಯ ತೋಟಗಳನ್ನೂ ಸರಿಪಡಿಸಲಿದ್ದಾರೆ. ಯಕೋಬಿನ ಮಹತ್ವವನ್ನು ಹಾಗೂ ಇಸ್ರಯೇಲಿನ ಮಹಿಮೆಯನ್ನು ಈಗ ಮತ್ತೆ ಸ್ಥಾಪಿಸಲಿದ್ದಾರೆ). ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 (ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯವನ್ನು ಸಹ ಪುನರುಜ್ಜೀವನ ಮಾಡುವನು; ಸೂರೆಗಾರರು ಅವುಗಳನ್ನು ಸೂರೆಗೈದು ಅವುಗಳ ಶಾಖೆಗಳನ್ನು ಹಾಳುಮಾಡಿದ್ದರಷ್ಟೆ.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿಬಳ್ಳಿಯನ್ನು ಹಾಳುಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರು ಯಾಕೋಬಿನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ಪುನಃ ಸ್ಥಾಪಿಸುತ್ತಾರೆ. ನಾಶಕರು ಅವುಗಳನ್ನು ನಾಶಮಾಡಿದರೂ ಅವರ ದ್ರಾಕ್ಷಿಬಳ್ಳಿಗಳನ್ನು ಕೆಡಿಸಿದ್ದಾರೆ. ಅಧ್ಯಾಯವನ್ನು ನೋಡಿ |