Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:7 - ಕನ್ನಡ ಸತ್ಯವೇದವು C.L. Bible (BSI)

7 ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರತ್, ಬಿಗ್ವೈ, ನೆಹೂಮ್ ಹಾಗು ಬಾಣ ಎಂಬವರು: ಆ ಅವರ ಜನಸಾಮಾನ್ಯರಲ್ಲಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ. ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರುಗಿ ಬಂದ ಇಸ್ರಾಯೇಲರು ಯಾರೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ವಿುಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ ಎಂಬ ನಾಯಕರೊಡನೆ ತಿರಿಗಿ ಬಂದವರು ಯಾರಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇವರು ಜೆರುಬ್ಬಾಬೆಲ್‌ನೊಂದಿಗೆ ಹಿಂತಿರುಗಿದರು. ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್ ಮತ್ತು ಬಾಣ. ಇಸ್ರೇಲಿನ ಜನರಲ್ಲಿ ಹಿಂದೆ ಬಂದವರ ವಿವರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:7
15 ತಿಳಿವುಗಳ ಹೋಲಿಕೆ  

ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ಅವುಗಳ ರೆಕ್ಕೆಗಳು ಮೇಲಕ್ಕೆ ಹರಡಿಕೊಂಡಿದ್ದವು. ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕಗಳಿಗೆ ತಗುಲುತ್ತಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.


ಯೇಷೂವನಿಗೆ ಯೋಯಾಕೀಮನು, ಯೋಯಾಕೀಮನಿಗೆ ಎಲ್ಯಾಷೀಬನು, ಎಲ್ಯಾಷೀಬನಿಗೆ ಯೋಯಾದನು,


ಯೋಯಾರೀಬ್, ಯೆದಾಯ, ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ. ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಮುಖಂಡರಾಗಿದ್ದರು.


ಮಲ್ಲೂಕ್, ಹಟ್ಟೂಷ್, ಶೆಕನ್ಯ, ರೆಹುಮ್, ಮೆರೇಮೋತ್, ಇದ್ದೋ,


ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್ ಹಾಗು ಯೇಷೂವ ಇವರೊಡನೆ ಜುದೇಯ ನಾಡಿಗೆ ಹಿಂದಿರುಗಿ ಬಂದ ಯಾಜಕರು ಮತ್ತು ಲೇವಿಯರ ಪಟ್ಟಿ : ಯಾಜಕರು -


ರಾಜ ನನಗೆ, “ನೀನು ಕಳೆಗುಂದಿದವನಾಗಿರುವೆ, ಏಕೆ? ನಿನ್ನ ದೇಹಾರೋಗ್ಯ ಚೆನ್ನಾಗಿದೆಯಲ್ಲವೆ? ಇದಕ್ಕೆ ಮನೋವೇದನೆಯೇ ಹೊರತು ಬೇರೇನೂ ಕಾರಣ ಇರಲಾರದು,” ಎಂದು ಹೇಳಿದ. ನನಗೆ ಮಹಾಭೀತಿಯುಂಟಾಯಿತು.


ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.


ಸೆರೆಯಿಂದ ಹಿಂತಿರುಗಿ ಬಂದ ಯೆಹೂದ ಜನಾಂಗದವರ ಪಟ್ಟಿ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಂದ ಸೆರೆಗೆ ಒಯ್ಯಲ್ಪಟ್ಟವರಲ್ಲಿ ಜೆರುಸಲೇಮಿಗೂ ಜುದೇಯ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಹಿಂದಿರುಗಿದವರು ಇವರು: ಅ ಇವರ ನಾಯಕರಲ್ಲಿ


ಯೆಹೂದ ಕುಲದವರಲ್ಲಿ - ಒಬ್ಬನು ಅತಾಯ; ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ; ಇವನು ಪೆರೆಚ್ ಸಂತಾನದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು