Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:28 - ಕನ್ನಡ ಸತ್ಯವೇದವು C.L. Bible (BSI)

28 ಇಸ್ರಯೇಲರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಅಟ್ಟಿಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಓಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವಕ್ಕೆ ಹಚ್ಚಿದರೇ ಹೊರತು ಅಲ್ಲಿಂದ ಅಟ್ಟಿಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅನಂತರ ಇಸ್ರೇಲರು ಪ್ರಬಲರಾಗಿ ಬಲವಂತದಿಂದ ಕಾನಾನ್ಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಆದರೆ ಎಲ್ಲಾ ಕಾನಾನ್ಯರನ್ನೂ ಅವರ ಮನೆಗಳಿಂದ ಹೊರಗಟ್ಟಲು ಇಸ್ರೇಲರಿಗೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇಸ್ರಾಯೇಲರು ಬಲಗೊಂಡಾಗ, ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ, ಅವರನ್ನು ದಾಸತ್ವಕ್ಕೆ ಕಾನಾನ್ಯರಿಗೆ ನೇಮಕ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:28
9 ತಿಳಿವುಗಳ ಹೋಲಿಕೆ  

ಮನಸ್ಸೆಕುಲದವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ, ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ನಿರ್ಧರಿಸಿಕೊಂಡರು.


ಎಫ್ರಯಿಮ್ ಕುಲದವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಅವರು ಅವರ ನಡುವೆಯೇ ವಾಸಿಸಿದರು.


ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.


ಚೂಟಿಯಾದವನು ಆಳುವನು ಯಜಮಾನನಾಗಿ; ಮೈಗಳ್ಳನು ಬಾಳುವನು ಗುಲಾಮನಾಗಿ.


“ಶಾಪ ತಟ್ಟಲಿ ಕಾನಾನಿಗೆ ದಾಸಾನುದಾಸನಾಗಲಿ ಅವನು ತನ್ನ ಸೋದರರಿಗೆ”


"ಸ್ತೋತ್ರ, ಶೇಮನ ದೇವರಾದ ಸರ್ವೇಶ್ವರನಿಗೆ ದಾಸನಾಗಲಿ ಕಾನಾನನು ಶೇಮನಿಗೆ"


ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀ ಕೆಲಸವನ್ನು ಮಾಡುವ ಗುಲಾಮರಾಗಬೇಕು.


ಇಸ್ರಯೇಲರು ಬಲಗೊಂಡ ಮೇಲೂ ಕಾನಾನ್ಯರನ್ನು ಹೊರದೂಡದೆ ಅವರನ್ನು ಜೀತದಾರರನ್ನಾಗಿಸಿಕೊಂಡರು.


ಆ ದಿವಸ ಸೌಲನು ಇಸ್ರಯೇಲರಿಗೆ, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕಾಗಿ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತ,” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹಳವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರಪದಾರ್ಥವನ್ನು ರುಚಿಸಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು