Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:14 - ಕನ್ನಡ ಸತ್ಯವೇದವು C.L. Bible (BSI)

14 ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಫ್ತಾಹನ ದೂತರು ಈ ಸಂದೇಶವನ್ನು ಯೆಫ್ತಾಹನಿಗೆ ಮುಟ್ಟಿಸಿದರು. ಆಗ ಯೆಫ್ತಾಹನು ಮತ್ತೊಮ್ಮೆ ಅಮ್ಮೋನಿಯರ ಅರಸನಲ್ಲಿಗೆ ದೂತರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಯೆಫ್ತಾಹನು ತಿರುಗಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:14
6 ತಿಳಿವುಗಳ ಹೋಲಿಕೆ  

ಕೆಡಕನ್ನು ಬಿಟ್ಟು ಒಳಿತನ್ನು ಕೈಗೊಳ್ಳಲಿ ಶಾಂತಿಯನರಸಿ ಅದರ ಸ್ಥಾಪನೆಗೆ ಶ್ರಮಿಸಲಿ.


ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.


ಶಾಂತಿಪರ ಮಾತು ನನ್ನದು I ಸಮರದ ಕಾತರ ಅವರದು II


ಆ ಅರಸನು ದೂತರಿಗೆ, “ಇಸ್ರಯೇಲರು ಈಜಿಪ್ಟಿನಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಜೋರ್ಡನ್ ನದಿಗಳವರೆಗೂ ಇದ್ದು ನನ್ನ ದೇಶವನ್ನು ಕಸಿದುಕೊಂಡರಲ್ಲವೆ? ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು,” ಎಂದು ಹೇಳಿ ಕಳುಹಿಸಿದನು.


“ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು