Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:13 - ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆ ಜಾಗರೂಕತೆಯಿಂದ ಕೈಗೊಳ್ಳಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆಯು ಜಾಗರೂಕತೆಯಿಂದ ಕೈಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನ ದೂತನು ಮಾನೋಹನಿಗೆ - ನಾನು ಹೇಳಿದ್ದನ್ನೆಲ್ಲಾ ಈಕೆಯು ಜಾಗರೂಕತೆಯಿಂದ ಕೈಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನ ದೂತನು ಮಾನೋಹನಿಗೆ, “ನಿನ್ನ ಹೆಂಡತಿಯು ನಾನು ಹೇಳಿದ್ದೆಲ್ಲವನ್ನು ಮಾಡಬೇಕು. ಅವಳು ದ್ರಾಕ್ಷಾಫಲಗಳನ್ನು ತಿನ್ನಬಾರದು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರ ದೂತನು ಮಾನೋಹನಿಗೆ, “ನಾನು ಈ ಸ್ತ್ರೀಗೆ ಹೇಳಿದ್ದೆಲ್ಲದರಲ್ಲಿ ಅವಳು ಎಚ್ಚರಿಕೆಯಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:13
4 ತಿಳಿವುಗಳ ಹೋಲಿಕೆ  

ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೆ ಇತ್ತು.


ಈ ಕಾರಣ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥವನ್ನೂ ಊಟಮಾಡದಿರು.


ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ, “ಮೊನ್ನೆ ಈಕೆಯೊಡನೆ ಮಾತಾಡಿದವರು ನೀವೋ,” ಎಂದು ಕೇಳಲು ಅವನು,


“ಹೌದು, ನಾನೇ,” ಎಂದನು. ಆಗ ಮಾನೋಹನು, “ನೀವು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗಾಗಿ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು