Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:6 - ಕನ್ನಡ ಸತ್ಯವೇದವು C.L. Bible (BSI)

6 ದೆಲೀಲಳು ಸಂಸೋನನಿಗೆ, “ನಿಮ್ಮ ಇಂಥ ಮಹಾಶಕ್ತಿ ಹೇಗೆ ಬಂತು? ನಿಮ್ಮನ್ನು ಕಟ್ಟಿ ಅಡಗಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೆಲೀಲಳು ಸಂಸೋನನಿಗೆ - ನಿನಗೆ ಇಂಥ ಮಹಾಶಕ್ತಿ ಹೇಗೆ ಬಂದಿತು? ನಿನ್ನನ್ನು ಕಟ್ಟಿ ಕುಂದಿಸುವದು ಹೇಗೆ ಎಂಬದನ್ನು ದಯವಿಟ್ಟು ನನಗೆ ತಿಳಿಸು ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾಶಕ್ತಿ ಹೇಗೆ ಬಂತು? ನಿನ್ನನ್ನು ನಿರ್ಬಲಗೊಳಿಸಿ ಬಂಧಿಸುವುದು ಹೇಗೆ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ದೆಲೀಲಳು ಸಂಸೋನನಿಗೆ, “ನಿನ್ನ ದೊಡ್ಡ ಶಕ್ತಿ ಯಾವುದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವುದಕ್ಕೆ ಹೇಗೆ ಕಟ್ಟಬಹುದೆಂದೂ ನನಗೆ ದಯಮಾಡಿ ತಿಳಿಸು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:6
12 ತಿಳಿವುಗಳ ಹೋಲಿಕೆ  

ನೆರೆಯವನನ್ನು ನಂಬಬೇಡ, ಆಪ್ತನಲ್ಲಿ ಭರವಸೆ ಇಡಬೇಡ. ನಿನ್ನೊಡನೆ ಮಲಗುವ ಮಡದಿಯೊಂದಿಗೂ ಬಾಯಿಬಿಡಬೇಡ.


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ಸುಳ್ಳುನಾಲಿಗೆ ಹಗೆಮಾಡುತ್ತದೆ ಸತ್ಯವನ್ನು; ಹೊಗಳುಭಟ್ಟನ ಬಾಯಿ ತರುತ್ತದೆ ನಷ್ಟವನ್ನು.


ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಸರ್ವೇಶ್ವರನಿಗೆ ಸಿಟ್ಟೆಬ್ಬಿಸಿದವನು ಬೀಳುವನು ಅದರಲ್ಲಿ.


ಹೀಗೆ ಮೋಹಕ ಮಾತುಗಳಿಂದ ಒತ್ತಾಯಪಡಿಸುತ್ತಾಳೆ, ಅತಿಯಾದ ಒಲುಮೆಯಿಂದ ಪುಸಲಾಯಿಸುತ್ತಾಳೆ.


ವೇಶ್ಯೆಯನ್ನು ಕೊಂಡುಕೊಳ್ಳಬಹುದು ತುಂಡುರೊಟ್ಟಿಗೆ, ವ್ಯಭಿಚಾರಿಣಿಯೇ ಬೇಟೆಮಾಡುವಳು ನಿನ್ನ ಸಿರಿಪ್ರಾಣಕ್ಕೆ!


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ಫಿಲಿಷ್ಟಿಯರ ಮುಖಂಡರು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನು ತಿಳಿದುಕೋ: ನಾವು ಅವನನ್ನು ಗೆದ್ದು, ಕಟ್ಟಿ, ಅಡಗಿಸುವ ವಿಧಾನವನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು, ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ಕೊಡುವೆವು,” ಎಂದು ಹೇಳಿದರು.


ಅವನು, “ಕರುಳಿನ ಏಳು ಹಸಿ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ಹೇಳಿದನು.


ಆಕೆ ಔತಣದ ಏಳು ದಿನಗಳಲ್ಲೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನ ಆಕೆ ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳೇಬಿಟ್ಟನು. ಆಕೆ ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.


ಅವರು ನಾಲ್ಕುಸಾರಿ ಅದೇ ರೀತಿ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರಕೊಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು