Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:24 - ಕನ್ನಡ ಸತ್ಯವೇದವು C.L. Bible (BSI)

24 ಅವನು, “ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವೇ ನನ್ನನ್ನು ಕೇಳುವುದು ಹೇಗೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವನು - ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವದು ಹೇಗೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮೀಕನು, “ದಾನ್ಯರಾದ ನೀವು ನನ್ನ ವಿಗ್ರಹಗಳನ್ನು ತೆಗೆದುಕೊಂಡಿದ್ದೀರಿ. ಆ ವಿಗ್ರಹಗಳನ್ನು ನಾನು ನನಗೋಸ್ಕರ ಮಾಡಿಸಿದ್ದೆ. ನೀವು ನನ್ನ ಯಾಜಕನನ್ನು ಸಹ ತೆಗೆದುಕೊಂಡಿದ್ದೀರಿ. ನನ್ನ ಹತ್ತಿರ ಈಗ ಏನು ಉಳಿದಿದೆ? ಹೀಗೆಲ್ಲ ಮಾಡಿ ನೀವು ನನಗೆ, ‘ನಿನಗೇನಾಗಿದೆ?’ ಎಂದು ಕೇಳಬಹುದೇ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅವನು, “ನಾನು ಮಾಡಿಕೊಂಡ ನನ್ನ ದೇವರುಗಳನ್ನೂ, ಯಾಜಕನನ್ನೂ ತೆಗೆದುಕೊಂಡು ಹೋದಿರಿ. ಇನ್ನು ನನಗೆ ಏನಿದೆ? ನೀವು ನನ್ನನ್ನು, ‘ನಿನಗೆ ಏನಾಯಿತೆಂದು ಕೇಳುವುದೇನು?’ ಎಂದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:24
15 ತಿಳಿವುಗಳ ಹೋಲಿಕೆ  

ಅವುಗಳಂತಾಗುವರು ಅವುಗಳನು ಮಾಡುವವರು I ಅವುಗಳಂತಾಗುವರು ಅವುಗಳನು ನಂಬುವವರು II


ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.


ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.


ಒಹೊಲಳು ನನ್ನವಳಾಗಿದ್ದರೂ ಹಾದರ ನಡೆಸಿ


ಇದರ ಮುಂದೆ ಜನರು ತಿಳುವಳಿಕೆಯಿಲ್ಲದ ಪಶುಪ್ರಾಯರು ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಪೊಳ್ಳು, ಶ್ವಾಸವಿಲ್ಲದವುಗಳು, ಅವನು ಎರಕಹೊಯ್ದ ಪುತ್ತಳಿಗಳು.


ಅವರ ನೀರನ್ನೆಲ್ಲ ಹೀರಲಿ ಬೇಗನೆ ಬತ್ತಿಹೋಗಲಿ ಅವರ ತೊರೆ. ಅಕಟಾ! ತುಂಬಿದೆ ಆ ದೇಶ ಬೊಂಬೆಗಳಿಂದ ಮದವೇರಿದೆ ಅದರ ಜನತೆಗೆ ವಿಗ್ರಹಾರಾಧನೆಯಿಂದ.


“ಒಬ್ಬ ಲೇವಿ ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಸರ್ವೇಶ್ವರ ನನ್ನನ್ನು ಆಶೀರ್ವದಿಸುವರೆಂದು ಬಲ್ಲೆ,” ಎಂದುಕೊಂಡನು.


ತಂದೆಯ ಮನೆಗೆ ಹಿಂದಿರುಗುವ ಅಭಿಲಾಶೆಯಿಂದ ನೀನು ಹೀಗೆ ಬಂದು ಬಿಟ್ಟಿದ್ದೇನೋ ಸರಿ. ಆದರೆ ನನ್ನ ಕುಲದೇವರುಗಳನ್ನು ಕದ್ದದ್ದು ಏಕೆ?” ಎಂದು ಕೇಳಿದನು.


ಈ ಮೀಕನು ‘ಏಫೋದ’ನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.


ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪುಕೂಡಿಸಿಕೊಂಡು ಬಂದದ್ದೇಕೆ?” ಎಂದು ಕೇಳಿದರು.


ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ಸಿಟ್ಟಿನವರು. ಅವರು ನಿಮ್ಮ ಮೇಲೆ ಬಿದ್ದರೆ ನೀನೂ ನಿನ್ನ ಮನೆಯವರೂ ಪ್ರಾಣನಷ್ಟಪಡುವಿರಿ. ಆದುದರಿಂದ ಬಾಯಿಮುಚ್ಚಿಕೊಂಡು ಹೋಗಿ,” ಎಂದು ಹೇಳಿ ಮುಂದೆ ನಡೆದರು.


ರಾಖೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು, ಅವುಗಳ ಮೇಲೆ ಕುಳಿತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನುಗಳನ್ನೆಲ್ಲ ಮುಟ್ಟಿ ಮುಟ್ಟಿ ನೋಡಿದನು. ವಿಗ್ರಹಗಳು ಕಾಣಲಿಲ್ಲ.


ಆಗ ಸರ್ವೇಶ್ವರ ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಹೇಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು