Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:27 - ಕನ್ನಡ ಸತ್ಯವೇದವು C.L. Bible (BSI)

27 ಆ ಕಾಲದಲ್ಲಿ ಸರ್ವೇಶ್ಬರನ ಒಡಂಬಡಿಕೆಯ ಮಂಜೂಷವು ಆ ಊರೊಳಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇಸ್ರೇಲರು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಿದರು. (ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಬೇತೇಲಿನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ಆ ದಿವಸಗಳಲ್ಲಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:27
12 ತಿಳಿವುಗಳ ಹೋಲಿಕೆ  

ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


ನಾನು ನನ್ನ ನಾಮವನ್ನು ಮೊದಲು ಪ್ರತಿಷ್ಠಾಪಿಸಿದ ‘ಶಿಲೊ’ ಎಂಬ ಸ್ಥಾನಕ್ಕೆ ಹೋಗಿ ನೋಡಿ. ನನ್ನ ಜನ ಇಸ್ರಯೇಲರ ಅಧರ್ಮದ ನಿಮಿತ್ತ ಆ ಸ್ಥಳಕ್ಕೆ ತಂದ ಗತಿಯನ್ನು ಹೋಗಿ ನೋಡಿ.


ನಾನು ಹೇಳುವುದನ್ನು ಕೇಳಿ : ಸರ್ವೇಶ್ವರ ಸ್ವಾಮಿಯ ಕೈ ನಿಮ್ಮನ್ನು ರಕ್ಷಿಸಲಾಗದಂಥ ಮೋಟುಗೈಯಲ್ಲ, ಅವರ ಕಿವಿ ಕಿವುಡಲ್ಲ.


(ಇಸ್ರಯೇಲರು ಹೋಗಿ ಸರ್ವೇಶ್ವರನ ಮುಂದೆ ದುಃಖಿಸುತ್ತಾ, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೆ?” ಎಂದು ಕೇಳಲು ಅವರು, “ಹೋಗಿ ಯುದ್ಧಮಾಡಿ,” ಎಂದರು.


ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.


ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕ ಸೇವೆಮಾಡುತ್ತಿದ್ದನು. ಇಂತಿರಲು ಇಸ್ರಯೇಲರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ” ಎಂದು ಸರ್ವೇಶ್ವರನನ್ನು ಕೇಳಿದರು. ಸರ್ವೇಶ್ವರನು ಅವರಿಗೆ, “ಹೋಗಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು,” ಎಂದರು.


ಯೆಹೋಶುವನು ಮರಣಹೊಂದಿದ ಬಳಿಕ ಇಸ್ರಯೇಲರು ಕಾನಾನ್ಯರೊಡನೆ ಯುದ್ಧಮಾಡಲು ತಮ್ಮಲ್ಲಿ ಯಾವ ಕುಲ ಮುಂದಾಗಿ ಹೋಗಬೇಕೆಂದು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದರು.


ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ಇರುವರು.


ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು