Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:15 - ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರ ನಮ್ಮಲ್ಲಿ ಒಂದು ಲೋಪವನ್ನುಂಟುಮಾಡಿದ್ದಾರೆಂದು ಇಸ್ರಯೇಲರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನು ಇಸ್ರಾಯೇಲಿನ ಕುಲಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನು ನಮ್ಮಲ್ಲಿ ಒಂದು ಲೋಪವನ್ನುಂಟು ಮಾಡಿದ್ದಾನೆಂದು ಇಸ್ರಾಯೇಲ್ಯರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲರು ಬೆನ್ಯಾಮೀನ್ಯರಿಗಾಗಿ ವ್ಯಥೆಪಟ್ಟರು. ಏಕೆಂದರೆ ಯೆಹೋವನು ಅವರನ್ನು ಇಸ್ರೇಲಿನ ಉಳಿದ ಕುಲದವರಿಂದ ಪ್ರತ್ಯೇಕಗೊಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ಇಸ್ರಾಯೇಲ್ ಗೋತ್ರಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನರಿಗಾಗಿ ಪಶ್ಚಾತ್ತಾಪ ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:15
8 ತಿಳಿವುಗಳ ಹೋಲಿಕೆ  

ಇಸ್ರಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ನೆನೆಸಿ ದುಃಖದಿಂದ, “ಅಯ್ಯೋ, ಇಸ್ರಯೇಲರಾದ ನಮ್ಮಲ್ಲಿ ಒಂದು ಕುಲ ಕಡಿಮೆಯಾಯಿತಲ್ಲಾ;


ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”


ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.


ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.


ಆ ಸ್ಥಳಕ್ಕೆ ಅಂದಿನಿಂದ ‘ಪೆರೆಚ್ ಉಜ್ಜ’ ಎಂಬ ಹೆಸರು ಬಂತು. ಸರ್ವೇಶ್ವರ ಕೋಪದಿಂದ ಉಜ್ಜನನ್ನು ಶಿಕ್ಷಿಸಿದ್ದಕ್ಕಾಗಿ ದಾವೀದನು ಭಯದಿಂದ ಕಂಗೆಟ್ಟನು.


ಇಸ್ರಯೇಲರ ಒಂದು ಕುಲ ಸಂಪೂರ್ಣವಾಗಿ ಅಳಿದು ಹೋಗಬಾರದು. ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನ್ಯರಿಗೆ ಬಾಧ್ಯಸ್ಥರು ಹುಟ್ಟಬೇಕಲ್ಲವೆ?


ಇಸ್ರಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿತಂದ ಕನ್ಯೆಯರನ್ನು ಅವರಿಗೆ ಮದುವೆ ಮಾಡಿಕೊಟ್ಟರು; ಅವರು ಸಾಯಲಿಲ್ಲ.


ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೆ ಹೆಂಡತಿಯರನ್ನು ದೊರಕಿಸುವುದು ಹೇಗೆ? ಅವರ ಸ್ತ್ರೀಯರೆಲ್ಲ ಸಂಹೃತರಾದರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು