Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:17 - ಕನ್ನಡ ಸತ್ಯವೇದವು C.L. Bible (BSI)

17 ಹಾಚೋರಿನ ಅರಸ ಯೂಬೀನನಿಗೂ ಕೇನ್ಯನದ ಹೆಬೆರನ ಮನೆಯವರಿಗೂ ಸಮಾಧಾನ ಇದ್ದುದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಸೀಸೆರನು ಓಡಿಹೋದನು. ಅವನು ಯಾಯೇಲ ಎಂಬ ಒಬ್ಬ ಮಹಿಳೆ ವಾಸವಾಗಿದ್ದ ಗುಡಾರಕ್ಕೆ ಬಂದನು. ಯಾಯೇಲಳು ಹೆಬೆರನ ಹೆಂಡತಿ. ಹೆಬೆರನು ಕೇನ್ಯನಾಗಿದ್ದನು. ಹಾಚೋರಿನ ಅರಸನಾದ ಯಾಬೀನ ಮತ್ತು ಕೇನ್ಯನಾದ ಹೆಬೆರನ ಕುಟುಂಬಗಳ ಮಧ್ಯೆ ಒಳ್ಳೆಯ ಸಮಾಧಾನವಿದ್ದಿತು. ಅದಕ್ಕಾಗಿ ಸೀಸೆರನು ಯಾಯೇಲಳ ಗುಡಾರಕ್ಕೆ ಓಡಿಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಏಕೆಂದರೆ ಯಾಬೀನನೆಂಬ ಹಾಚೋರಿನ ಅರಸನಿಗೂ, ಕೇನ್ಯನಾದ ಹೆಬೆರನ ಮನೆಗೂ ನಡುವೆ ಶಾಂತಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:17
14 ತಿಳಿವುಗಳ ಹೋಲಿಕೆ  

ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು.


ಅವರಿಗೆ ಬಡಿಸಿದ ಊಟವೇ ಅವರಿಗೆ ಉರುಲಾಗಲಿ I ಅವರ ಹಬ್ಬದೌತಣವೇ ಅವರಿಗೆ ಬೋನಾಗಲಿ II


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.


ತೃಣೀಕರಿಸಿದನು ಪ್ರಭು ಅವರಧಿಪತಿಗಳನು I ದಾರಿಯಿಲ್ಲದರಣ್ಯದೊಳು ಅಲೆದಾಡಿಸಿದನು II


ಗುಡಾರಗಳಲಿ ವಾಸಿಸುವ ಸ್ತ್ರೀಯರಲ್ಲಿ ಯಾಯೇಲಳೆ ಭಾಗ್ಯವತಿ, ಹೌದು, ಅವಳೇ ಭಾಗ್ಯವತಿ, ಕೇನ್ಯನಾದ ಹೆಬೆರನ ಆ ಹೆಂಡತಿ.


ಅನಾತನ ಮಗ ಶಮ್ಗರನ ಕಾಲದಲ್ಲಿ, ಯಾಯೇಲನ ದಿನಗಳಲಿ ನಿಂತುಹೋಯಿತು ಸಂಚಾರ ರಾಜಮಾರ್ಗಗಳಲಿ, ನಡೆದರು ಪಯಣಿಗರು ಸೀಳುದಾರಿಗಳಲಿ.


ಬಾರಾಕನು ಅವನ ಸೈನ್ಯರಥಗಳನ್ನು ಮ್ಲೇಚ್ಛರ ಹರೋಷೆತಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರು ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.


ಯಾಯೇಲಳು ಹೊರಗೆಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಒಡೆಯಾ, ಒಳಗೆ ಬನ್ನಿ; ಹೆದರಬೇಡಿ, ನಮ್ಮಲ್ಲಿಗೆ ಬನ್ನಿ,” ಎನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆ ಅವನನ್ನು ಕಂಬಳಿಯಿಂದ ಮುಚ್ಚಿದಳು.


ಪ್ರಬಲವಾಗಿದ್ದವರಲ್ಲಿ ಧೀರನಾದವನು ಸಹ ನಗ್ನನಾಗಿ ಪಲಾಯನ ಮಾಡುವನು.” ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು