Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:23 - ಕನ್ನಡ ಸತ್ಯವೇದವು C.L. Bible (BSI)

23 ಇಸ್ರಯೇಲರಾದ ನಫ್ತಾಲಿ, ಆಶೇರ್ ಕುಲಗಳವರೂ ಮನಸ್ಸೆಕುಲದ ಜನರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇಸ್ರಾಯೇಲ್ಯರಾದ ನಫ್ತಾಲಿ, ಆಶೇರ್ ಕುಲಗಳವರೂ, ಮನಸ್ಸೆ ಕುಲದ ಎಲ್ಲಾ ಜನರೂ ಕೂಡಿ ಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಇಸ್ರಾಯೇಲ್ಯರಾದ ನಫ್ತಾಲಿ ಆಶೇರ್ ಕುಲಗಳವರೂ ಮನಸ್ಸೆಕುಲದ ಎಲ್ಲಾ ಜನರೂ ಕೂಡಿ ಬಂದು ವಿುದ್ಯಾನ್ಯರನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆಗ ನಫ್ತಾಲಿ, ಆಶೇರ ಮತ್ತು ಮನಸ್ಸೆ ಕುಲಗಳ ಎಲ್ಲ ಸೈನಿಕರಿಗೆ ಮಿದ್ಯಾನ್ಯರನ್ನು ಬೆನ್ನಟ್ಟಲು ಹೇಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲರು ನಫ್ತಾಲಿಯಿಂದಲೂ, ಆಶೇರನಿಂದಲೂ, ಸಮಸ್ತ ಮನಸ್ಸೆಯವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:23
6 ತಿಳಿವುಗಳ ಹೋಲಿಕೆ  

ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಿದ್ದನು. ಅವರೂ ಕೂಡಿಬಂದರು. ಅಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ದಂಡೆಯಾತ್ರೆಗಾಗಿ ಸೇರಿಕೊಂಡರು.


ಹುಷಾಮನು ಸತ್ತ ಮೇಲೆ ಮೊವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.


ನೀವೇ ನಿಮ್ಮ ವೈರಿಗಳನ್ನು ಓಡಿಸುವಿರಿ; ಕತ್ತಿಯಿಂದ ಸಂಹರಿಸುವಿರಿ.


ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದೆ ನಡೆದನು; ಸಿರಿಯಾದವರು ಓಡಿಹೋಗತೊಡಗಿದರು. ಇಸ್ರಯೇಲರು ಅವರನ್ನು ಹಿಂದಟ್ಟಿದರು. ಅರಸ ಬೆನ್ಹದದನು ಹಾಗು ಕೆಲವು ಮಂದಿ ರಾಹುತರು ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.


ಇಸ್ರಯೇಲರ ಅರಸನು ಹೊರಟುಬಂದು ಸಿರಿಯಾದವರ ರಥಾಶ್ವಬಲಗಳನ್ನು ಸೋಲಿಸಿ, ಮಹಾಸಮೂಹವನ್ನು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು