Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:8 - ಕನ್ನಡ ಸತ್ಯವೇದವು C.L. Bible (BSI)

8 ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನ ಜನರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ತಾತ್ಸಾತ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನವರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗಿದ್ಯೋನನು ಸುಖೋತ್ ಎಂಬ ನಗರವನ್ನು ಬಿಟ್ಟು ಪೆನೂವೇಲ್ ಎಂಬ ನಗರಕ್ಕೆ ಬಂದನು; ಆಹಾರಕ್ಕಾಗಿ ಸುಖೋತ್ ಜನರನ್ನು ಕೇಳಿದಂತೆ ಪೆನೂವೇಲಿನ ಜನರನ್ನೂ ಕೇಳಿದನು. ಆದರೆ ಪೆನೂವೇಲಿನ ಜನರು ಸಹ ಸುಖೋತಿನ ಜನರಂತೆಯೇ ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಲ್ಲಿಂದ ಪೆನೀಯೇಲಿಗೆ ಹೋಗಿ, ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಕ್ಕೋತಿನ ಮನುಷ್ಯರು ಉತ್ತರ ಕೊಟ್ಟ ಹಾಗೆಯೇ ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:8
5 ತಿಳಿವುಗಳ ಹೋಲಿಕೆ  

ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ಆ ಪುರುಷನು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರೆಯೇಲರು ಇಂದಿನವರೆಗೂ ತೊಡೆಯ ಕೀಲಿನ ಮೇಲಿರುವ ಮಾಂಸವನ್ನು ತಿನ್ನುವುದಿಲ್ಲ.


‘ಶಾಪಹಾಕಿರಿ ಮೇರೋಜ್ ಊರಿಗೆ, ಅದರ ನಿವಾಸಿಗಳಿಗೆ ಬರಲಿಲ್ಲ ಅವರು ಯುದ್ಧವೀರರ ಜೊತೆಗೆ ಸರ್ವೇಶ್ವರನ ಸಹಾಯಕ್ಕೆ. ಶಪಿಸಿರಿ ಅವರನ್ನು’ ಎಂದು ಕರೆಗೊಟ್ಟನು ಸರ್ವೇಶ್ವರನ ದೂತನೆ.


ಉಣ್ಣೆ ಕತ್ತರಿಸುವವರಿಗಾಗಿ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಡಲಾಗದು,” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು