Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:6 - ಕನ್ನಡ ಸತ್ಯವೇದವು C.L. Bible (BSI)

6 ತರುವಾಯ ಎಲ್ಲಾ ಶೆಕೆಮಿನವರೂ ಹಾಗು ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಸ್ಮಾರಕಸ್ತಂಭವಿರುವ ಓಕ್ ಮರದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತರುವಾಯ ಎಲ್ಲಾ ಶೆಕೆಮಿನವರೂ ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತರುವಾಯ ಎಲ್ಲಾ ಶೆಕೆವಿುನವರೂ ವಿುಲ್ಲೋ ಕೋಟೆಯವರೂ ಶೆಕೆವಿುನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಏರ್ಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ತರುವಾಯ ಶೆಕೆಮಿನ ಎಲ್ಲ ಹಿರಿಯರೂ ಮಿಲ್ಲೋ ಕೋಟೆಯವರೂ ಒಂದೆಡೆ ಬಂದರು. ಅವರೆಲ್ಲರೂ ಶೆಕೆಮಿನಲ್ಲಿದ್ದ ಜ್ಞಾಪಕಸ್ತಂಭದ ಬಳಿ ಇರುವ ದೊಡ್ಡ ಮರದ ಕೆಳಗೆ ಸೇರಿ ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಶೆಕೆಮಿನ ಜನರೆಲ್ಲರೂ, ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ, ಶೆಕೆಮಿನ ಬಯಲಲ್ಲಿ ಇರುವ ಸ್ತಂಭದ ಬಳಿ ಇರುವ ಅಲ್ಲೋನ್ ಮರದ ಹತ್ತಿರ ಸೇರಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:6
8 ತಿಳಿವುಗಳ ಹೋಲಿಕೆ  

ದಾವೀದನು ಆ ಕೋಟೆಗೆ ‘ದಾವೀದನಗರ’ ಎಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಿದ್ದನು. ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದರು.


ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.


ಯಾರೊಬ್ಬಾಮನು ಹಿಂದಿರುಗಿ ಬಂದು ಇದ್ದಾನೆಂಬ ಸಮಾಚಾರ ಇಸ್ರಯೇಲರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಇಸ್ರಯೇಲರೆಲ್ಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.


ಇದು ಮಾತ್ರವಲ್ಲ, ಈ ಎಲ್ಲಾ ಮಾತುಕತೆಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದಿಟ್ಟನು. ಒಂದು ದೊಡ್ಡ ಕಲ್ಲನ್ನು ಸರ್ವೇಶ್ವರನ ಆಲಯದ ಹತ್ತಿರದಲ್ಲೇ ಇದ್ದ ಓಕ್ ವೃಕ್ಷದ ಅಡಿಯಲ್ಲಿ ನಿಲ್ಲಿಸಿದನು.


ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನು ಅವಿತುಕೊಂಡು ತನ್ನ ಜೀವವನ್ನು ಉಳಿಸಿಕೊಂಡನು.


ಯೋತಾಮನು ಇದನ್ನು ಕೇಳಿ, ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಶೆಕೆಮಿನ ಜನರೇ, ನನ್ನ ಮಾತಿಗೆ ಕಿವಿಗೊಡಿ; ಆಗ ದೇವರೂ ನಿಮ್ಮ ಮೊರೆಗೆ ಕಿವಿಗೊಡುವರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು