ಪ್ರಕಟನೆ 13:10 - ಕನ್ನಡ ಸತ್ಯವೇದವು C.L. Bible (BSI)10 ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೆರೆ ಒಯ್ಯುವವನು ಸೆರೆ ಒಯ್ಯಲ್ಪಡುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲ್ಲಲ್ಪಡುವನು. ಆದ್ದರಿಂದ ದೇವರ ಪರಿಶುದ್ಧ ಜನರು ತಾಳ್ಮೆಯನ್ನೂ ನಂಬಿಕೆಯನ್ನೂ ಹೊಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.” ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಜೆ ಕೊನಾಕ್ ದರುನ್ ಘೆವ್ನ್ ಜಾವ್ನ್ ಹೊತಾ ಮನುನ್ ಹಾಯ್ ತೆಂಕಾ ಖರ್ಯಾನಿಚ್ ದರುನ್ ಘೆವ್ನ್ ಜಾವ್ನ್ ಹೊತಾ; ಜೆ ಕೊನಾಕ್ ಮೊಟ್ಯಾ ಚಾಕ್ವಾನಿ ಜಿವಾನಿ ಮಾರ್ತಲೆ ಮನುನ್ ಹಾಯ್, ತೆಂಕಾ ಖರ್ಯಾನಿಚ್ ಮೊಟ್ಯಾ ಚಾಕ್ವಾನಿ ಜಿವಾನಿ ಮಾರುನ್ ಹೊತಾ. ಹಿತ್ತೆ ದೆವಾಚ್ಯಾ ಲೊಕಾಕ್ನಿ ಖರೆಚ್ ಸೊಸುನ್ ಘೆವ್ಕ್ ಅನಿ ವಿಶ್ವಾಸ್, ರ್ಹಾವ್ಕ್ ಬಲ್ವಲ್ಲೆ ಹಾಯ್. ಅಧ್ಯಾಯವನ್ನು ನೋಡಿ |