Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:17 - ಕನ್ನಡ ಸತ್ಯವೇದವು C.L. Bible (BSI)

17 ಮಗದೊಬ್ಬ ದೇವದೂತನು ಸ್ವರ್ಗದ ದೇವಮಂದಿರದಿಂದ ಹೊರಗೆ ಬಂದನು. ಆತನ ಕೈಯಲ್ಲೂ ಹರಿತವಾದ ಕುಡುಗೋಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು. ಅವನಲ್ಲಿ ಸಹ ಹದವಾದ ಕುಡುಗೋಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಂತರ ಮತ್ತೊಬ್ಬ ದೇವದೂತನು ಪರಲೋಕದ ಆಲಯದಿಂದ ಹೊರಗೆ ಬಂದನು. ಆ ದೇವದೂತನಲ್ಲಿಯೂ ಹರಿತವಾದ ಒಂದು ಕುಡುಗೋಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ಸರ್ಗಾತ್ ಗುಡಿತ್‍ ಅನಿ ಎಕ್‍ ದೆವ್‍ದುತಾ ಭಾಯ್ರ್ ಯೆಲೊ, ತ್ಯೆಚ್ಯಾ ಹಾತಿತ್‍ಬಿ ಎಕ್ ಧಾರ್‍ಲೊ ಇಳೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:17
7 ತಿಳಿವುಗಳ ಹೋಲಿಕೆ  

ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ಬೆಂಕಿಯ ಮೇಲೆ ಅಧಿಕಾರ ಪಡೆದಿದ್ದ ಒಬ್ಬ ದೇವದೂತನು, ಆಗ ಬಲಿಪೀಠದ ಬಳಿಯಿಂದ ಬಂದನು. ಈತ ಕೈಯಲ್ಲಿ ಹರಿತವಾದ ಕುಡುಗೋಲನ್ನು ಹಿಡಿದಿದ್ದ ದೇವದೂತನನ್ನು ಉದ್ದೇಶಿಸಿ, “ನಿನ್ನ ಹರಿತವಾದ ಕುಡುಗೋಲನ್ನು ಕಳುಹಿಸು, ಭೂಮಿಯ ದ್ರಾಕ್ಷಾಫಲಗಳು ಪೂರ್ಣವಾಗಿ ಮಾಗಿವೆ; ಆ ಗೊಂಚಲುಗಳನ್ನು ಕೊಯ್ಯಬೇಕಾಗಿದೆ,” ಎಂದು ಕೂಗಿ ಹೇಳಿದನು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಆಗ ಮೋಡದ ಮೇಲೆ ಕುಳಿತಿದ್ದವನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿದನು. ಭೂಮಿಯ ಕೊಯಿಲು ಮುಗಿಯಿತು.


ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ವಾಯುಮಂಡಲದ ಮೇಲೆ ಸುರಿದನು. ಆಗ ದೇವಾಲಯದ ಸಿಂಹಾಸನದ ಕಡೆಯಿಂದ ಒಂದು ದೊಡ್ಡ ಧ್ವನಿ ಉಂಟಾಗಿ, “ಮುಗಿಸಿದ್ದಾಯಿತು,” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು