Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:16 - ಕನ್ನಡ ಸತ್ಯವೇದವು C.L. Bible (BSI)

16 ಆ ದೆವ್ವಗಳು ಭೂರಾಜರೆಲ್ಲರನ್ನೂ ಒಂದು ಸ್ಥಳದಲ್ಲಿ ಸೇರಿಸಿದವು. ಆ ಸ್ಥಳಕ್ಕೆ ಹಿಬ್ರಿಯ ಭಾಷೆಯಲ್ಲಿ, ‘ಹರ್ಮಗೆದೋನ್’ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ದೆವ್ವಗಳು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರುಳ್ಳ ಸ್ಥಳಕ್ಕೆ ಕೂಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ಅಶುದ್ಧಾತ್ಮಗಳು ರಾಜರುಗಳನ್ನು ಹೀಬ್ರೂ ಭಾಷೆಯಲ್ಲಿ ಹರ್ಮೆಗದೋನ್ ಎಂಬ ಹೆಸರುಳ್ಳ ಸ್ಥಳದಲ್ಲಿ ಒಟ್ಟಾಗಿ ಸೇರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಅವು ಅವರನ್ನು ಹೀಬ್ರೂ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರಿನ ಸ್ಥಳಕ್ಕೆ ಸೇರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ತ್ಯಾ ಬುರ್ಶ್ಯಾ ಆತ್ಮ್ಯಾನಿ ರಾಜಾಕ್ನಿ ಗೊಳಾ ಕರುನ್ ಹೆಬ್ರೆವ್ ಬಾಶೆತ್ ಆರ್ಮ್‍ಗೆದ್ದೊನ್ ಮನುನ್ ಬಲ್ವುತಲ್ಯಾ ಜಾಗ್ಯಾಕ್ ಹಾನ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:16
14 ತಿಳಿವುಗಳ ಹೋಲಿಕೆ  

ಮೆಗಿದ್ದೋವಿನ ಕಣಿವೆಯಲ್ಲಿ ಆದಂತೆ, ಹದಾಧ್ - ರೀಮೋನ್‍ನಲ್ಲಿ ನಡೆದಂತೆ ಜೆರುಸಲೇಮಿನಲ್ಲಿ ಆ ದಿನದಂದು ದೊಡ್ಡ ಗೋಳಾಟವಾಗುವುದು.


ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!


ಪಾತಾಳಕೂಪದ ದೂತನೇ ಅವುಗಳನ್ನು ಆಳುವ ಅರಸು. ಅವನಿಗೆ ಹಿಬ್ರಿಯ ಭಾಷೆಯಲ್ಲಿ, ‘ಅಬದ್ದೋನ್’ ಎಂದೂ ಗ್ರೀಕ್ ಭಾಷೆಯಲ್ಲಿ, ‘ಅಪೊಲ್ಲುವೋನ್’ ಎಂದೂ ಹೆಸರು.


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.


ನಾವೆಲ್ಲರೂ ನೆಲಕ್ಕೆ ಉರುಳಿದೆವು. ಆಗ, ‘ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ? ಮುಳ್ಳುಗೋಲಿನ ಮೊನೆಯನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ?’ ಎಂಬ ವಾಣಿ ಹಿಬ್ರು ಭಾಷೆಯಲ್ಲಿ ನನಗೆ ಕೇಳಿಸಿತು.


ಯೇಸು ಸ್ವಾಮಿ ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು ‘ಕಪಾಲ’ ಎಂಬ ಸ್ಥಳಕ್ಕೆ ಹೋದರು. ಇದಕ್ಕೆ ಯೆಹೂದ್ಯರ ಭಾಷೆಯಲ್ಲಿ ‘ಗೊಲ್ಗೊಥಾ’ ಎಂದು ಹೆಸರು.


ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ.


ಯಾಬೀನನ ಸೇನಾಪತಿ ಸೀಸೆರನನ್ನು ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬರುವರು. ಅವನಿಗೆ ರಥಗಳೂ ಸೇನಾಪಡೆಗಳೂ ಇದ್ದರೂ ನಾನು ನಿನಗೆ ಜಯವನ್ನು ದೊರಕಿಸುವೆನು’,” ಎಂದಳು.


ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು