Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:36 - ಕನ್ನಡ ಸತ್ಯವೇದವು C.L. Bible (BSI)

36 ಅನ್ಯಾಯವಾಗಿ ವ್ಯಾಜ್ಯತೀರಿಸುವುದನ್ನೂ ಸ್ವಾಮಿ ಲಕ್ಷ್ಯಕ್ಕೆ ತಂದುಕೊಳ್ಳದೆ ಇರುತ್ತಾನೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವುದೂ, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವದು, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ವ್ಯಾಜ್ಯದಲ್ಲಿ ದೊರೆಯಬೇಕಾದ ನ್ಯಾಯವನ್ನು ದೊರೆಯದಂತೆ ಮಾಡುವುದು ಯೆಹೋವನಿಗೆ ಇಷ್ಟವಿಲ್ಲ. ಯೆಹೋವನು ಈ ಸಂಗತಿಗಳಲ್ಲಿ ಯಾವುದನ್ನೂ ಇಷ್ಟಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಮನುಷ್ಯನನ್ನು ಅವನ ಜಗಳದಲ್ಲಿ ಅನ್ಯಾಯವಾಗಿ ತೀರಿಸುವುದು ಕರ್ತದೇವರು ಮೆಚ್ಚುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:36
8 ತಿಳಿವುಗಳ ಹೋಲಿಕೆ  

ಕೇಡನ್ನು ನೋಡಲಾರದಷ್ಟು ನಿಷ್ಕಳಂಕ ನಿಮ್ಮ ಕಣ್ಣು. ಕೆಡುಕನ್ನು ಸಹಿಸಲಾಗದಸ್ಟು ಪವಿತ್ರರು ನೀವು. ಇಂತಿರಲು ಕೆಡುಕನ್ನು ನೋಡಿಕೊಂಡಿರುವಿರೇಕೆ? ದುಷ್ಟನು ಶಿಷ್ಟನಾದವನನ್ನು ಕಬಳಿಸುತ್ತಿರುವುದನ್ನು ನೋಡಿ ಸುಮ್ಮನಿರುವಿರೇಕೆ?


ಸತ್ಯವು ಅದೃಶ್ಯವಾಗಿದೆ. ಕೇಡನ್ನು ಕೈಬಿಟ್ಟವನೇ ಖೂನಿಗೆ ಗುರಿಯಾಗುತ್ತಾನೆ.”


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.


“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.


ನಸುಕಿ ಹಾಕುತಿಹರು ನಿನ್ನ ಪ್ರಜೆಯನು I ಹಿಂಸಿಸುತಿಹರು ನಿನ್ನ ಸ್ವಕೀಯರನು II


ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ?


ಸರ್ವೇಶ್ವರಾ, ನಿನಗೆ ತಿಳಿದಿದೆ ನನಗಾದ ಅನ್ಯಾಯ ದೊರಕುವಂತೆ ಮಾಡು ನನಗೆ ನ್ಯಾಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು