Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:38 - ಕನ್ನಡ ಸತ್ಯವೇದವು C.L. Bible (BSI)

38 ಒಳಿತು-ಕೇಡು ಸಂಭವಿಸುವುದು ಪರಾತ್ಪರನ ಮಾತಿನಿಂದ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಪರಾತ್ಪರನಾದ ದೇವರ ಬಾಯಿಯ ಮಾತಿನಿಂದಲೇ ಮೇಲು ಮತ್ತು ಕೇಡುಗಳು ಸಂಭವಿಸುತ್ತವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಪರಾತ್ಪರನ ಬಾಯಿಮಾತಿನಿಂದಲೇ ಮೇಲು ಕೇಡುಗಳೆರಡೂ ಸಂಭವಿಸುತ್ತವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಕೆಟ್ಟವುಗಳೂ ಸಂಭವಿಸುವಂತೆ ಮಹೋನ್ನತನಾದ ಯೆಹೋವನು ಆಜ್ಞಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಮಹೋನ್ನತರ ಬಾಯಿಂದ ಕೇಡೂ, ಒಳ್ಳೆಯ ಸಂಗತಿಗಳೂ ಹೊರಡುವುದಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:38
8 ತಿಳಿವುಗಳ ಹೋಲಿಕೆ  

ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


“ಸರ್ವೇಶ್ವರನಾದ ನನ್ನ ಮಾತು ಇವು: ಇಂಥ ಕಠಿಣವಾದ ಕಷ್ಟದುಃಖಗಳನ್ನು ಈ ಜನರ ಮೇಲೆ ಬರಮಾಡಿದಂತೆಯೇ ನಾನು ಇವರಿಗೆ ವಾಗ್ದಾನಮಾಡಿದ ಎಲ್ಲ ಒಳಿತನ್ನೂ ಬರಮಾಡುವೆನು.


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ನ್ಯಾಯತೀರ್ಪು ಬರುವುದು ದೇವನಿಂದಲೇ I ಉನ್ನತಿಯು ಅವನತಿಯು ಆತನಿಂದಲೇ II


ರಾಜ್ಯಾಧಿಕಾರಿಗಳಲ್ಲಿ ದಯೆ ಯಾಚಿಸುವವರು ಅನೇಕರು; ಪ್ರತಿಯೊಬ್ಬನಿಗೆ ಸರಿಯಾದ ನ್ಯಾಯ ದೊರಕಿಸುವವನು ಸರ್ವೇಶ್ವರನು.


ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.


ಸುಖದಿನದಲ್ಲಿ ಸಂತೋಷದಿಂದಿರು, ದುಃಖದಿನದಲ್ಲಿ ಆಲೋಚಿಸಿನೋಡು; ಮನುಷ್ಯನು ತನ್ನ ಆಯುಸ್ಸು ಕಳೆದ ಮೇಲೆ ಸಂಭವಿಸುವುದೇನೆಂದು ಗ್ರಹಿಸಲಾಗದಂತೆ ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು