Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:9 - ಕನ್ನಡ ಸತ್ಯವೇದವು C.L. Bible (BSI)

9 :ಸಾರ್ವಜನಿಕ ಒಳಿತು,” “ಅಧಿಪತಿಗಳ ಸೇವೆ” ಎಂದೆಲ್ಲ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಭೂಮಿಯಿಂದ ಎಲ್ಲರಿಗೂ ಲಾಭವಿದೆ ಮತ್ತು ಹೊಲಗದ್ದೆಗಳಿಂದ ರಾಜನಿಗೆ ಲಾಭವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಭೂವಿುಯಿಂದ ಸರ್ವಕ್ಕೂ ಲಾಭವಿದೆ. ಹೊಲಗದ್ದೆಗಳಿಂದ ರಾಜನಿಗೂ ಸೇವೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ರಾಜನು ಸಹ ಸೇವಕನಾಗಿದ್ದಾನೆ; ಅವನ ದೇಶವು ಅವನನ್ನು ಗಳಿಸಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಭೂಮಿಯಿಂದ ಲಾಭವು ಎಲ್ಲರಿಗೂ ಇದೆ. ಹೊಲಗದ್ದೆಗಳಿಂದ ಅರಸನಿಗೂ ಲಾಭವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:9
15 ತಿಳಿವುಗಳ ಹೋಲಿಕೆ  

ದುಡಿದು ಹೊಲ ಗೇಯುವವನಿಗೆ ಹೊಟ್ಟೆ ತುಂಬ ಅನ್ನ; ವ್ಯರ್ಥಕಾರ್ಯಗಳಲ್ಲಿ ಆಸಕ್ತನಾದವನಿಗೆ ಬೇಕಾದಷ್ಟು ಬಡತನ.


ಬಡವರಿಗೆ ಬಂಜರುಭೂಮಿಯೂ ಬೆಳೆಯನ್ನೀಯುವುದುಂಟು; ಭಂಡತನ ಇರುವಲ್ಲಿ ಅದು ಕೂಡ ಹಾಳಾಗುವುದುಂಟು.


ಪ್ರಭುವಿಗೆ ಸ್ವಂತವಾದುದು ಪರಲೋಕ I ನರರಿಗೆ ಕೊಟ್ಟಿಹನಾತನು ಭೂಲೋಕ II


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಹಣದಾಸೆಯುಳ್ಳವನಿಗೆ ಎಷ್ಟು ಹಣ ಇದ್ದರೂ ತೃಪ್ತಿಯಿಲ್ಲ. ಆಸ್ತಿ ಬಯಸುವವನಿಗೆ ಎಷ್ಟು ಆದಾಯವಿದ್ದರೂ ನೆಮ್ಮದಿಯಿಲ್ಲ. ಇದೂ ಸಹ ವ್ಯರ್ಥವೇ.


“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.


ಮಾನವನು ಪಡುವ ಪ್ರಯಾಸವೆಲ್ಲ ಅವನ ಹೊಟ್ಟೆಪಾಡಿಗಾಗಿಯೇ. ಆದರೂ ಅವನಿಗೆ ತೃಪ್ತಿಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು