Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:18 - ಕನ್ನಡ ಸತ್ಯವೇದವು C.L. Bible (BSI)

18 ಅವರ ಉದ್ದೇಶ ಏನೇ ಆಗಿರಲಿ, ನನಗದು ಮುಖ್ಯವಲ್ಲ. ಕ್ರಿಸ್ತಯೇಸುವನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೇಗಾದರೇನು? ಯಾವ ರೀತಿಯಿಂದಾದರೂ ಕಪಟದಿಂದಾಗಲಿ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವದುಂಟು; ಇದಕ್ಕೆ ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ನನಗೆ ತೊಂದರೆ ಮಾಡಿದರೂ ನಾನು ಚಿಂತಿಸುವುದಿಲ್ಲ. ಅವರ ಉದ್ದೇಶವು ಯಥಾರ್ಥವಾಗಿದ್ದರೂ ಯಥಾರ್ಥವಾಗಿಲ್ಲದಿದ್ದರೂ ನನಗದು ಮುಖ್ಯವಲ್ಲ. ಅವರು ಕ್ರಿಸ್ತನ ವಿಷಯವಾಗಿ ಜನರಿಗೆ ಬೋಧಿಸುತ್ತಿರುವುದರಿಂದ ನಾನು ಉಲ್ಲಾಸಿಸುತ್ತೇನೆ, ಇನ್ನು ಮುಂದೆಯೂ ಉಲ್ಲಾಸಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೇಗಾದರೇನು? ಕಪಟದಿಂದಾಗಲಿ, ಸತ್ಯದಿಂದಾಗಲಿ ಯಾವ ರೀತಿಯಿಂದಾದರೂ ಕ್ರಿಸ್ತನನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ. ಹೌದು ಮುಂದೆಯೂ ಸಂತೋಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಕಶೆಬಿ ಹೊಂವ್ದಿ, ಕುಸ್ಡೆಪಾನ್ ನಾ ತರ್ ಬರೆಪಾನಾನ್ ಕ್ರಿಸ್ತಾಕ್ ಪರ್ಗಟ್ ಕರುಲಾಗಲೆ ಮಾಕಾ ಖುಶಿ ಹಾಯ್, ಅನಿ ಫಿಡೆ ಮಿಯಾ ಖುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:18
13 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ,” ಎಂದು ಉತ್ತರಕೊಟ್ಟರು.


ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ ಅದನ್ನು ನೀವು ನಂಬಿದ್ದೀರಿ.


ಹಾಗಾದರೆ ಈಗ ನಾನೇನು ಮಾಡಬೇಕು? ಆತ್ಮದಿಂದಲೂ ಪ್ರಾರ್ಥಿಸಬೇಕು, ಮನಸ್ಸಿನಿಂದಲೂ ಪ್ರಾರ್ಥಿಸಬೇಕು, ಆತ್ಮದಿಂದಲೂ


ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ದೀರ್ಘವಾಗಿ ಜಪತಪಗಳನ್ನು ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಹೀಗೆ ನಾನು ಹೇಳುವಾಗ ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥವು ವಾಸ್ತವವಾದುದು ಅಥವಾ ವಿಗ್ರಹವೇ ವಾಸ್ತವವಾದುದು ಎಂದು ಅರ್ಥವೇ?


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೆ ಜೀವಿಸೋಣವೆ? ಸರ್ವಥಾ ಇಲ್ಲ.


ಹಾಗಾದರೆ, ಯೆಹೂದ್ಯರಾದ ನಾವು ಇತರರಿಗಿಂತಲೂ ಶ್ರೇಷ್ಠರೋ? ಎಷ್ಟುಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ, ಇತರರೇ ಆಗಲಿ, ಎಲ್ಲರೂ ಪಾಪದ ಆಳ್ವಿಕೆಗೆ ಅಧೀನರು. ಇದನ್ನು ನಾನು ಈಗಾಗಲೇ ಸ್ಪಷ್ಟೀಕರಿಸಿದ್ದೇನೆ.


ಯೇಸು ಹೇಳಿದ ಈ ಮಾತನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.


ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು