Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:14 - ಕನ್ನಡ ಸತ್ಯವೇದವು C.L. Bible (BSI)

14 ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಆತನಿಗೆ ವಿರೋಧವಾಗಿ ಆಲೋಚನೆಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಫರಿಸಾಯರು ಹೊರಟುಹೋಗಿ, ಯೇಸುವನ್ನು ಕೊಲ್ಲಲು ಉಪಾಯಗಳನ್ನು ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಫರಿಸಾಯರು ಹೊರಗೆ ಹೋಗಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಆಲೋಚನೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಫಾರಿಜೆವಾ ಥೈತ್ನಾ ಭಾಯ್ರ್ ಗೆಲಿ ಅನಿ ಜೆಜುಕ್ ಕಶೆ ಜಿವಾನಿ ಮಾರ್‍ತಲೆ, ಮನುನ್ ಬೊಲುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:14
15 ತಿಳಿವುಗಳ ಹೋಲಿಕೆ  

ಅಂದಿನಿಂದಲೇ ಯೆಹೂದ್ಯ ಅಧಿಕಾರಿಗಳು ಯೇಸುವನ್ನು ಕೊಲ್ಲಬೇಕೆಂದು ನಿರ್ಧಾರ ಮಾಡಿಕೊಂಡರು.


ಮತ್ತೊಮ್ಮೆ ಯೇಸುವನ್ನು ಬಂಧಿಸಲು ಆ ಯೆಹೂದ್ಯರು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡರು.


ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು.


ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.


ಫರಿಸಾಯರು ಅಲ್ಲಿಂದ ಹೊರಗೆಹೋದರು. ಕೂಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.


ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಸಮಾಲೋಚಿಸಿಕೊಂಡರು.


ಯೇಸುವನ್ನು ಬಂಧಿಸುವ ಉದ್ದೇಶದಿಂದ ಮುಖ್ಯಯಾಜಕರೂ ಫರಿಸಾಯರೂ ಆತನ ಸುಳಿವು ಯಾರಿಗಾದರೂ ಸಿಕ್ಕಿದ್ದೇ ಆದರೆ ತಮಗೆ ತಿಳಿಸಬೇಕೆಂದು ಆಜ್ಞೆ ಹೊರಡಿಸಿದ್ದರು.


ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.


ಪಾಸ್ಕಹಬ್ಬವು, ಅಂದರೆ ಹುಳಿರಹಿತ ರೊಟ್ಟಿಯ ಹಬ್ಬವು ಬರುವುದಕ್ಕೆ ಇನ್ನು ಎರಡು ದಿನಗಳು ಮಾತ್ರ ಇದ್ದವು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಹವಣಿಸುತ್ತಿದ್ದರು.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.


ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈಹಾಕಲಿಲ್ಲ.


ಯೇಸು ಸ್ವಾಮಿಯನ್ನು ಕುರಿತು ಜನರು ಹೀಗೆ ಆಡುತ್ತಿದ್ದ ಗುಸುಗುಸು ಮಾತು ಫರಿಸಾಯರ ಕಿವಿಗೆ ಮುಟ್ಟಿತು. ಅವರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸಲು ಕಾಲಾಳುಗಳನ್ನು ಕಳುಹಿಸಿದರು.


ಕೆಲವರಿಗಂತೂ ಯೇಸುವನ್ನು ಹಿಡಿದು ಬಂಧಿಸಬೇಕೆನಿಸಿತು, ಆದರೆ ಯಾರೂ ಅವರ ಮೇಲೆ ಕೈಹಾಕಲಿಲ್ಲ.


ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.


ಆಗ ಯೆಹೂದ್ಯರು, ಅವರತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು