Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:20 - ಕನ್ನಡ ಸತ್ಯವೇದವು C.L. Bible (BSI)

20 ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ನ್ಯಾಯವನ್ನು ದಿಗ್ವಿಜಯಕ್ಕಾಗಿ ಕಳುಹಿಸಿಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಾಗಿಹೋದ ದಂಟನ್ನು ಆತನು ಮುರಿಯುವುದಿಲ್ಲ; ಆರಿಹೋಗುತ್ತಿರುವ ದೀಪವನ್ನು ಆತನು ನಂದಿಸುವುದಿಲ್ಲ. ನ್ಯಾಯವಾದ ತೀರ್ಪು ಜಯಗಳಿಸುವಂತೆ ಆತನು ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಬಾಗಲ್ಲಿ ಕರಾಡಾಚಿ ಖಾಟಿ, ತೊ ಮೊಡಿನಾ, ಝೆಮ್ತಲಿ ಚಿಮ್ನಿ, ತೊ ಇಜ್ವಿನಾ, ಸಗ್ಳ್ಯಾ ಲೊಕಾಕ್ನಿ ನ್ಯಾಯ್ ಗಾವಿ ಪತರ್ ತೊ ಹಟ್ ಧರುನ್ ಘೆವ್ನ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:20
21 ತಿಳಿವುಗಳ ಹೋಲಿಕೆ  

“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II


ಆಗ ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ಬಿಲ್ಲೊಂದು ಇತ್ತು. ಅವನಿಗೆ ಜಯಮಾಲೆಯನ್ನು ಹಾಕಲಾಗಿತ್ತು. ಅವನು ಜಯಪ್ರದನಾಗಿ, ಜಯದ ಮೇಲೆ ಜಯಗಳಿಸುವ ಸಲುವಾಗಿ ಹೊರಟುಹೋದನು.


ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಅಂಥ ಜೊಂಡನ್ನು ಊರಿಕೊಳ್ಳುವವನ ಕೈಯನ್ನೇ ಚುಚ್ಚಿ ತಿವಿಯುವ ಕೋಲು ಅದು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.’


“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


ಯೊವಾನ್ನನಿಂದ ಬಂದಿದ್ದ ಶಿಷ್ಯರು ಹೊರಟುಹೋದಾಗ, ಯೇಸುಸ್ವಾಮಿ ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಮಾತನಾಡಿದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೆ?


ಆರೋನನ ಈ ಮಾತು ಮೋಶೆಗೆ ತೃಪ್ತಿ ತಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು