Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:23 - ಕನ್ನಡ ಸತ್ಯವೇದವು C.L. Bible (BSI)

23 “ಇವರು ದಾವೀದನ ಕುಲಪುತ್ರರಾಗಿರಬಹುದೇ!’ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಜನರೆಲ್ಲರೂ ಬೆರಗಾಗಿ, “ಈತನು ದಾವೀದನ ಕುಮಾರನೇ ಇರಬಹುದೇನೋ” ಎಂದು ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ಜನರೆಲ್ಲರೂ ಬೆರಗಾಗಿ - ಈತನು ದಾವೀದಕುಮಾರನೇನು ಎಂದು ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಜನರೆಲ್ಲರೂ ಬೆರಗಾದರು. “ದೇವರು ಕಳುಹಿಸಿಕೊಡುವುದಾಗಿ ನಮಗೆ ವಾಗ್ದಾನಮಾಡಿದ್ದ ದಾವೀದನ ಕುಮಾರನು ಈತನೇ (ಯೇಸು) ಆಗಿರಬಹುದು” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಜನರೆಲ್ಲರೂ ವಿಸ್ಮಯಗೊಂಡವರಾಗಿ, “ದಾವೀದನ ಪುತ್ರನು ಈತನೇ ಅಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆಜುನ್ ಹೆ ಕರಲ್ಲೆ ಬಗುನ್ ಥೈ ಹೊತ್ತಿ ಲೊಕಾ ಅಜಾಪ್ ಹೊಲಿ. ಅನಿ,“ಹ್ಯೊ ದಾವಿದಾಚೊ ಲೆಕುಚ್ ಕಾಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:23
9 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.


“ನಾನು ಮಾಡಿದ್ದ ಕೃತ್ಯಗಳನ್ನೆಲ್ಲಾ ಕಂಡಂತೆ ತಿಳಿಸಿದ ಒಬ್ಬ ವ್ಯಕ್ತಿ ಅಲ್ಲಿ ಇದ್ದಾರೆ, ಬಂದು ನೋಡಿ, ಅವರೇ ಅಭಿಷಿಕ್ತನಾದ ಲೋಕೋದ್ಧಾರಕ ಏಕಾಗಿರಬಾರದು?” ಎಂದು ಊರಿನ ಜನರನ್ನು ಕರೆದಳು.


ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು : “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.


ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು.


ಅಲ್ಲಿ ವಾಸವಾಗಿದ್ದ ಕಾನಾನ್ ನಾಡಿನ ಮಹಿಳೆ ಒಬ್ಬಳು ಅವರ ಬಳಿಗೆ ಬಂದಳು. “ಸ್ವಾಮೀ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.


ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು