Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:3 - ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ಯೇಸು, “ಹಿಂದೆ ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂದು ನೀವು ಓದಿರಬೇಕಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಅವರಿಗೆ - ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬದನ್ನು ನೀವು ಓದಲಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದಕ್ಕೆ ಯೇಸು, “ತಾನೂ ತನ್ನೊಂದಿಗಿದ್ದ ಜನರೂ ಹಸಿದಾಗ ದಾವೀದನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದಕ್ಕೆ ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಜೆಜುನ್ ತೆಂಕಾ, “ದಾವಿದಾಕ್ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾಕ್ನಿ, ಭುಕ್‍ ಲಾಗಲ್ಲ್ಯಾ ತನ್ನಾ ದಾವಿದಾನ್ ಕಾಯ್ ಕರ್‍ಲ್ಯಾನ್ ಮನುನ್ ತುಮಿ ಕನ್ನಾಬಿ ವಾಚ್ವುಕ್ನ್ಯಾಸಿ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:3
13 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೆ?


ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು.


“ಮಕ್ಕಳು ಹೇಳುವುದು ನಿನಗೆ ಕೇಳಿಸುತ್ತಿದೆಯೋ?” ಎಂದು ಕೋಪಾವೇಶದಿಂದ ಯೇಸುವನ್ನು ಪ್ರಶ್ನಿಸಿದರು. “ಹೌದು, ಕೇಳಿಸುತ್ತದೆ; ‘ಬಾಲಬಾಲೆಯರ ಬಾಯಿಂದಲೂ ಮೊಲೆಗೂಸುಗಳ ನಾಲಿಗೆಯಿಂದಲೂ ನಿಮಗೆ ಸರ್ವಸ್ತುತಿ ಸಲ್ಲುವಂತೆ ಮಾಡಿದ್ದೀರಿ’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಎಂದೂ ಓದಿಲ್ಲವೆ?” ಎಂದು ಉತ್ತರಿಸಿದರು.


ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ?


ಇದಲ್ಲದೆ, ಸತ್ತವರು ಪುನರುತ್ಥಾನ ಹೊಂದುವ ವಿಷಯದಲ್ಲಿ ಹೇಳುವುದಾದರೆ,


ಇದಲ್ಲದೆ, ಪ್ರತಿಯೊಂದು ಸಬ್ಬತ್ ದಿನವೂ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಉಲ್ಲಂಘಿಸಿಯೂ ನಿರ್ದೋಷಿಗಳಾಗಿದ್ದಾರೆ. ಇದನ್ನು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಿಲ್ಲವೆ?


ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೃಷ್ಟಿಕರ್ತ ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ಉಂಟುಮಾಡಿದರು ಎಂದೂ,


ಇದನ್ನು ಕಂಡ ಫರಿಸಾಯರು, “ನೋಡು, ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಷಿದ್ಧವಾದುದನ್ನು ಮಾಡುತ್ತಿದ್ದಾರೆ,” ಎಂದರು.


ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ?


ಆರೋನನ ಈ ಮಾತು ಮೋಶೆಗೆ ತೃಪ್ತಿ ತಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು