Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:36 - ಕನ್ನಡ ಸತ್ಯವೇದವು C.L. Bible (BSI)

36 ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಇದಲ್ಲದೆ ನಾನು ನಿಮಗೆ ಹೇಳುವದೇನಂದರೆ ಮನುಷ್ಯರು ಸುಮ್ಮನೆ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 “ತುಮ್ಕಾ ಯಾದ್ ರ್‍ಹಂವ್ದಿತ್, ಝಡ್ತಿಚ್ಯಾ ದಿಸಿ ಸಗ್ಳೆ ಜಾನಾ ಉಪೆಗಾಕ್ ಪಡಿನಸಲ್ಲ್ಯಾ ಗೊಸ್ಟಿಯಾ ಬೊಲಲ್ಲ್ಯಾಚೊ ಲೆಕ್ಕ್ ದಿತಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:36
10 ತಿಳಿವುಗಳ ಹೋಲಿಕೆ  

ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.


ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ.


ನಿನ್ನ ಮಾತುಗಳಿಂದಲೇ ನೀನು ನಿರಪರಾಧಿಯೆಂದು ನಿರ್ಧರಿಸಲಾಗುವುದು; ಅಥವಾ ಅಪರಾಧಿಯೆಂದು ಆಪಾದಿಸಲಾಗುವುದು,” ಎಂದರು.


ನಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕವನ್ನು ಒಪ್ಪಿಸಬೇಕು.


ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು