Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:13 - ಕನ್ನಡ ಸತ್ಯವೇದವು C.L. Bible (BSI)

13 ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತಾಡುವದಕ್ಕೆ ಕಾರಣವೇನಂದರೆ ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ, ಕಿವಿಯಿದ್ದರೂ ಕೇಳುವದಿಲ್ಲ ಮತ್ತು ತಿಳುಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಕಾರಣದಿಂದಲೇ ನಾನು ಈ ಸಾಮ್ಯಗಳ ಮೂಲಕ ಇವರಿಗೆ ಬೋಧಿಸುತ್ತೇನೆ. ಈ ಜನರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ, ನಾನು ಅವರೊಡನೆ ಸಾಮ್ಯಗಳಲ್ಲಿ ಮಾತನಾಡುತ್ತೇನೆ: “ಏಕೆಂದರೆ ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕೇಳಿದರೂ ತಿಳಿದುಕೊಳ್ಳುವುದಿಲ್ಲ; ಅವರು ಗ್ರಹಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ತೆಂಚ್ಯಾಕ್ಡೆ ಕಾನಿಯಾಂಚ್ಯಾ ವೈನಾ ಕಶ್ಯಾಕ್ ಬೊಲ್ತಾ ಮಟ್ಲ್ಯಾರ್, ತೆನಿ ಬಗ್ತ್ಯಾತ್, ಖರೆ ತೆಂಕಾ ದಿಸಿನಾ, ಅನಿ ತೆನಿ ಆಯಿಕ್ತ್ಯಾತ್ ಖರೆ ತೆಂಕಾ ಕಳಿನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:13
12 ತಿಳಿವುಗಳ ಹೋಲಿಕೆ  

“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


“ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ.


ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.


ಆಗ ನಾನು - “ಅಯ್ಯೋ, ಸರ್ವೇಶ್ವರನಾದ ದೇವರೇ, ‘ಅವನು ಒಗಟುಗಾರನಲ್ಲವೆ?’ ಎಂದು ಈ ಜನರು ನನ್ನ ಬಗ್ಗೆ ಆಡಿಕೊಳ್ಳುತ್ತಾರೆ” ಎಂದು ಅರಿಕೆಮಾಡಿದೆನು.


“ದೇವರು ಅವರಿಗೆ ಜಡಸ್ವಭಾವವನ್ನು ಕೊಟ್ಟರು. ಇಂದಿನವರೆಗೂ ಅವರು ಕಣ್ಣಿದ್ದೂ ಕಾಣರು, ಕಿವಿಯಿದ್ದೂ ಕೇಳರು,” ಎಂದು ಲಿಖಿತವಾಗಿದೆ. ಇದಲ್ಲದೆ ದಾವೀದನು ಇಂತೆಂದಿದ್ದಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು