Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:20 - ಕನ್ನಡ ಸತ್ಯವೇದವು C.L. Bible (BSI)

20 ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಬ್ಬನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಬಂಡೆನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಅಂಗೀಕರಿಸುವ ಮನುಷ್ಯನೇ ಬೀಜ ಬಿದ್ದ ಬಂಡೆನೆಲವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕಲ್ಲು ನೆಲದ ಮೇಲೆ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಗುಂಡ್ಯಾಚೊ ತಳಾಪ್ ಹೊತ್ತ್ಯಾ ಜಾಗ್ಯಾರ್ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ದೆವಾಚ್ಯಾ ಗೊಸ್ಟಿಯಾ ಆಯ್ಕಲ್ಲ್ಯಾ ತನ್ನಾ ಕುಶಿನ್ ಸ್ವಿಕಾರ್ ಕರ್‍ತಲ್ಯಾ ಲೊಕಾಂಚ್ಯಾ ಬಾಸೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:20
17 ತಿಳಿವುಗಳ ಹೋಲಿಕೆ  

ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.


ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.


ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೋ ಎಂಬಂತೆ, ಇವರು ದಿನದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.”


ಯಾಜಕ ಯೆಹೋಯಾದನ ಜೀವಮಾನದಲ್ಲೆಲ್ಲಾ ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದುಕೊಳ್ಳುತ್ತಿದ್ದನು.


ಸಿಮೋನನು ಕೂಡ ವಿಶ್ವಾಸವಿಟ್ಟನು. ದೀಕ್ಷಾಸ್ನಾನವನ್ನು ಪಡೆದು ಫಿಲಿಪ್ಪನ ಸಂಗಡಿಗನಾದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕಂಡು ಬೆಕ್ಕಸಬೆರಗಾದನು.


ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಸರ್ವೇಶ್ವರನ ಆಲಯದಲ್ಲಿ ನಡೆವ ಆರಾಧನೆಗೆ ಹಾಗು ಬಲಿಯರ್ಪಣೆಗೆ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ, ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಆಲಯದಲ್ಲಿ ಪ್ರತಿನಿತ್ಯವೂ ದಹನಬಲಿ ಸಮರ್ಪಣೆ ಆಗುತ್ತಿತ್ತು.


ಆದರೂ ಆ ಲೇವಿಯರು ಅವಸರಪಡಲಿಲ್ಲ. ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ, “ಸರ್ವೇಶ್ವರನ ದಾಸನಾದ ಮೋಶೆಯ ವಿಧಿಗನುಸಾರ ಇಸ್ರಯೇಲ್ ಸಮಾಜದವರೆಲ್ಲರು ದೇವದರ್ಶನದ ಗುಡಾರಕ್ಕೆ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಜೆರುಸಲೇಮಿನ ಜನರಿಂದಲೂ ವಸೂಲಿ ಮಾಡುವಂತೆ ನೀನೇಕೆ ನೋಡಿಕೊಳ್ಳಲಿಲ್ಲ?


ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.


ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು