Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:27 - ಕನ್ನಡ ಸತ್ಯವೇದವು C.L. Bible (BSI)

27 ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, ‘ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ. ಅದೆಲ್ಲಿಂದ ಬಂತು?’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು - ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜ ಬಿತ್ತಿದಿಯಲ್ಲಾ; ಹಣಜಿ ಎಲ್ಲಿಂದ ಬಂತು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಆ ರೈತನ ಸೇವಕರು ಅವನ ಬಳಿಗೆ ಬಂದು, ‘ನಿನ್ನ ಹೊಲದಲ್ಲಿ ನೀನು ಒಳ್ಳೆಯ ಬೀಜ ಬಿತ್ತಿದೆ. ಹಣಜಿ ಎಲ್ಲಿಂದ ಬಂತು?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಮನೆಯ ಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, ‘ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದೆಯಲ್ಲಾ? ಆದರೆ ಈ ಕಳೆಯು ಎಲ್ಲಿಂದ ಬಂತು?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ತ್ಯಾ ಮಾನ್ಸಾಚಿ ಅಳಾ ಯೆಲಿ. ಅನಿ “ಧನಿಯಾಕ್, ತುಮ್ಚ್ಯಾ ಶೆತಾತ್ ತುಮಿ ಬರೆ ಭ್ಹಿಂಯ್ ಪೆರಲ್ಲ್ಯಾಶಿ ನ್ಹಯ್; ತರ್ ಕಳೆ ಖೈತ್ನಾ ಯೆಲೆ?” ಮನುನ್ ತ್ಯಾ ಮಾನ್ಸಾಕ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:27
17 ತಿಳಿವುಗಳ ಹೋಲಿಕೆ  

ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ.


ತಿಮೊಥೇಯನು ಬಂದರೆ ಆತನಿಗೆ ಯಾವ ಚಿಂತೆಯೂ ಇರದಂತೆ ನೋಡಿಕೊಳ್ಳಿ. ಆತನು ನನ್ನ ಹಾಗೆ ಪ್ರಭುವಿನ ಸೇವೆಯಲ್ಲಿಯೇ ನಿರತನಾಗಿರುತ್ತಾನೆ.


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ.


ಗೋದಿ ಬೆಳೆದು ತೆನೆಬಿಟ್ಟಾಗ ಕಳೆ ಬೆಳೆದಿರುವುದೂ ಗೋಚರವಾಯಿತು.


ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ. ‘ಹಾಗಾದರೆ, ಕಳೆಯನ್ನು ಕಿತ್ತುಹಾಕೋಣವೇ’ ಎಂದರು ಆಳುಗಳು.


“ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು