Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:28 - ಕನ್ನಡ ಸತ್ಯವೇದವು C.L. Bible (BSI)

28 ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ. ‘ಹಾಗಾದರೆ, ಕಳೆಯನ್ನು ಕಿತ್ತುಹಾಕೋಣವೇ’ ಎಂದರು ಆಳುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು - ಇದು ಒಬ್ಬ ವೈರಿ ಮಾಡಿದ ಕೆಲಸ ಅನ್ನಲಾಗಿ ಆಳುಗಳು ಅವನನ್ನು - ಹಾಗಾದರೆ ನಾವು ಅದನ್ನು ಆರಿಸಿ ತೆಗೆಯೋಣೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಆ ಮನುಷ್ಯನು, ‘ಒಬ್ಬ ವೈರಿ ಹಣಜಿಯನ್ನು ಬಿತ್ತಿದ್ದಾನೆ’ ಎಂದು ಉತ್ತರಕೊಟ್ಟನು. “ಆ ಸೇವಕರು ‘ನಾವು ಹೋಗಿ ಹಣಜಿಗಳನ್ನು ಕೀಳಬೇಕೆ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಯಜಮಾನನು ಅವರಿಗೆ, ‘ವೈರಿಯು ಇದನ್ನು ಮಾಡಿದ್ದಾನೆ,’ ಎಂದನು. “ಆಗ ಸೇವಕರು ಅವನಿಗೆ, ‘ನಾವು ಹೋಗಿ ಅವುಗಳನ್ನು ಕಿತ್ತುಹಾಕೋಣವೇ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ತೆನಿ “ಕೊನ್ಕಿ ದುಸ್ಮಾನಾನ್ ಕರಲ್ಲೆ ಕಾಮ್ ತೆ” ಮನುನ್ ಜಬಾಬ್ ದಿಲ್ಯಾನ್. ತನ್ನಾ ಆಳಾನಿ, “ಅಮಿ ಜಾವ್ನ್ ತಿ ಕಳ್ಯಾಂಚಿ ಝಾಡಾ ಉಪ್ಸುನ್ ಕಾಡುಚೆ ಕಾಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:28
7 ತಿಳಿವುಗಳ ಹೋಲಿಕೆ  

ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, ‘ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ. ಅದೆಲ್ಲಿಂದ ಬಂತು?’ ಎಂದರು.


ಅದಕ್ಕೆ ಯಜಮಾನ, ‘ಬೇಡ, ಬೇಡ; ಕಳೆಯನ್ನು ಕೀಳುವಾಗ, ಗೋದಿಯನ್ನೂ ಕಿತ್ತುಬಿಟ್ಟೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು